AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ತೆಪ್ಪೋತ್ಸವ, ಅದ್ಧೂರಿ ಕೃಷ್ಣ ಜನ್ಮಾಷ್ಟಮಿ ಫೋಟೋಗಳು ಇಲ್ಲಿವೆ

ಇಂದು(ಆಗಸ್ಟ್ 22) ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಆಯೋಜನೆ ಮಾಡಲಾಗಿತ್ತು. ಶ್ರೀ ಕೃಷ್ಣನಿಗೆ ವಿಜೃಂಭಣೆ ಪೂಜೆ ಮಾಡಿ ತೆಪ್ಪೋತ್ಸೋವ ನಡೆಸಲಾಯಿತು. ಅದರ ಸುಂದರ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Aug 22, 2022 | 10:31 PM

Share
ಇಂದು(ಆಗಸ್ಟ್ 22) ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಆಯೋಜನೆ ಮಾಡಲಾಗಿತ್ತು. ಶ್ರೀ ಕೃಷ್ಣನಿಗೆ ವಿಜೃಂಭಣೆ ಪೂಜೆ ಮಾಡಿ ತೆಪ್ಪೋತ್ಸವ ನಡೆಸಲಾಯಿತು. ಅದರ ಸುಂದರ ಚಿತ್ರಗಳು ಇಲ್ಲಿವೆ.

ಇಂದು(ಆಗಸ್ಟ್ 22) ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಆಯೋಜನೆ ಮಾಡಲಾಗಿತ್ತು. ಶ್ರೀ ಕೃಷ್ಣನಿಗೆ ವಿಜೃಂಭಣೆ ಪೂಜೆ ಮಾಡಿ ತೆಪ್ಪೋತ್ಸವ ನಡೆಸಲಾಯಿತು. ಅದರ ಸುಂದರ ಚಿತ್ರಗಳು ಇಲ್ಲಿವೆ.

1 / 7
ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಅದ್ಧೂರಿಯಾಗಿ ಮಾಡಲಾಗಿದೆ. ಈ ವೇಳೆ ಶ್ರೀ ಕೃಷ್ಣನ ತೆಪ್ಪೋತ್ಸವ ನೆರವೇರಿದ್ದು ಭಕ್ತರು ಈ ಸುಂದರ ವೈಭವವನ್ನು ಕಣ್ತುಂಬಿಕೊಂಡು ಪುನೀತರಾಗಿದ್ದಾರೆ.

ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಅದ್ಧೂರಿಯಾಗಿ ಮಾಡಲಾಗಿದೆ. ಈ ವೇಳೆ ಶ್ರೀ ಕೃಷ್ಣನ ತೆಪ್ಪೋತ್ಸವ ನೆರವೇರಿದ್ದು ಭಕ್ತರು ಈ ಸುಂದರ ವೈಭವವನ್ನು ಕಣ್ತುಂಬಿಕೊಂಡು ಪುನೀತರಾಗಿದ್ದಾರೆ.

2 / 7
ಇನ್ನು ಮಲ್ಲೇಶ್ವರದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ರು.

ಇನ್ನು ಮಲ್ಲೇಶ್ವರದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ರು.

3 / 7
ತೆಪ್ಪೋತ್ಸವದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾಡಿದ ಅವರು ಇಂದು ನೆಚ್ಚಿಬ ದೈವ ಶ್ರೀ ಕೃಷ್ಣ ತೆಪ್ಪೋತ್ಸೋವನ್ನ ವಿಜೃಂಭಣೆಯಿಂದ ಮಾಡಬೇಕು ಎನ್ನುವುದು ಭಕ್ತರ ಆಸೆಯಾಗಿತ್ತು. ಅದರ ಪೂರಕವಾಗಿ ಕಲ್ಯಾಣಿ ನಿರ್ಮಾಣ ಮಾಡಿ ಇಂದು ತೆಪ್ಪೋತ್ಸೋವ ಮಾಡಿರುವುದು ಕಂದು ಪುಣ್ಯ ಕಾರ್ಯ.

ತೆಪ್ಪೋತ್ಸವದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾಡಿದ ಅವರು ಇಂದು ನೆಚ್ಚಿಬ ದೈವ ಶ್ರೀ ಕೃಷ್ಣ ತೆಪ್ಪೋತ್ಸೋವನ್ನ ವಿಜೃಂಭಣೆಯಿಂದ ಮಾಡಬೇಕು ಎನ್ನುವುದು ಭಕ್ತರ ಆಸೆಯಾಗಿತ್ತು. ಅದರ ಪೂರಕವಾಗಿ ಕಲ್ಯಾಣಿ ನಿರ್ಮಾಣ ಮಾಡಿ ಇಂದು ತೆಪ್ಪೋತ್ಸೋವ ಮಾಡಿರುವುದು ಕಂದು ಪುಣ್ಯ ಕಾರ್ಯ.

4 / 7
ಸಮಸ್ತ ಭಕ್ತದಿಗಳಿಗೆ ಹಾಗೂ ದೇವಸ್ಥಾನದ ಮುಖ್ಯ ಅರ್ಚಕರಿಗೆ ಹೃದಯ ಪೂರ್ವಕ ವಂದನೆಯನ್ನ ತಿಳಿಸುತ್ತೇನೆ. ಇದು ತುಂಬ ಅದ್ಬುತವಾದ ಕಾರ್ಯ ಆಗಿದ್ದು, ಯಾವುದೋ ಕಾಲದಲ್ಲಿದ್ದೀವಿ ಎನ್ನುವಂತೆ ಭಾಸವಾಗುತ್ತಿದೆ. ನಿಜಕ್ಕೂ ಶ್ಲಾಘನೀಯ. ನಾಡಿನ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ತಿಳಿಸಿದ್ರು.

ಸಮಸ್ತ ಭಕ್ತದಿಗಳಿಗೆ ಹಾಗೂ ದೇವಸ್ಥಾನದ ಮುಖ್ಯ ಅರ್ಚಕರಿಗೆ ಹೃದಯ ಪೂರ್ವಕ ವಂದನೆಯನ್ನ ತಿಳಿಸುತ್ತೇನೆ. ಇದು ತುಂಬ ಅದ್ಬುತವಾದ ಕಾರ್ಯ ಆಗಿದ್ದು, ಯಾವುದೋ ಕಾಲದಲ್ಲಿದ್ದೀವಿ ಎನ್ನುವಂತೆ ಭಾಸವಾಗುತ್ತಿದೆ. ನಿಜಕ್ಕೂ ಶ್ಲಾಘನೀಯ. ನಾಡಿನ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ತಿಳಿಸಿದ್ರು.

5 / 7
ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು ಜನ್ಮಾಷ್ಟಮಿ, ಇದನ್ನು ಕೃಷ್ಣ ಜನ್ಮಾಷ್ಟಮಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀಜಯಂತಿ ಎಂದೂ ಕರೆಯಲಾಗುತ್ತದೆ, ಇದು ಕೃಷ್ಣನ ಜನ್ಮದಿನವನ್ನು ಸೂಚಿಸುತ್ತದೆ.

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು ಜನ್ಮಾಷ್ಟಮಿ, ಇದನ್ನು ಕೃಷ್ಣ ಜನ್ಮಾಷ್ಟಮಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀಜಯಂತಿ ಎಂದೂ ಕರೆಯಲಾಗುತ್ತದೆ, ಇದು ಕೃಷ್ಣನ ಜನ್ಮದಿನವನ್ನು ಸೂಚಿಸುತ್ತದೆ.

6 / 7
ಕೃಷ್ಣ ಜನ್ಮಾಷ್ಟಮಿಯನ್ನು ಭಾರತದಲ್ಲಿ ಭಾದ್ರಪದ (ಜುಲೈ-ಆಗಸ್ಟ್) ಮಾಸದ ಎಂಟನೇ ದಿನದಂದು ಗುರುತಿಸಲಾಗುತ್ತದೆ.

ಕೃಷ್ಣ ಜನ್ಮಾಷ್ಟಮಿಯನ್ನು ಭಾರತದಲ್ಲಿ ಭಾದ್ರಪದ (ಜುಲೈ-ಆಗಸ್ಟ್) ಮಾಸದ ಎಂಟನೇ ದಿನದಂದು ಗುರುತಿಸಲಾಗುತ್ತದೆ.

7 / 7

Published On - 10:28 pm, Mon, 22 August 22

Web contact
Web contact

TV9 Kannada

Read More
Follow Us
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?