AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ತೆಪ್ಪೋತ್ಸವ, ಅದ್ಧೂರಿ ಕೃಷ್ಣ ಜನ್ಮಾಷ್ಟಮಿ ಫೋಟೋಗಳು ಇಲ್ಲಿವೆ

ಇಂದು(ಆಗಸ್ಟ್ 22) ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಆಯೋಜನೆ ಮಾಡಲಾಗಿತ್ತು. ಶ್ರೀ ಕೃಷ್ಣನಿಗೆ ವಿಜೃಂಭಣೆ ಪೂಜೆ ಮಾಡಿ ತೆಪ್ಪೋತ್ಸೋವ ನಡೆಸಲಾಯಿತು. ಅದರ ಸುಂದರ ಚಿತ್ರಗಳು ಇಲ್ಲಿವೆ.

TV9 Web
| Updated By: ಆಯೇಷಾ ಬಾನು

Updated on:Aug 22, 2022 | 10:31 PM

ಇಂದು(ಆಗಸ್ಟ್ 22) ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಆಯೋಜನೆ ಮಾಡಲಾಗಿತ್ತು. ಶ್ರೀ ಕೃಷ್ಣನಿಗೆ ವಿಜೃಂಭಣೆ ಪೂಜೆ ಮಾಡಿ ತೆಪ್ಪೋತ್ಸವ ನಡೆಸಲಾಯಿತು. ಅದರ ಸುಂದರ ಚಿತ್ರಗಳು ಇಲ್ಲಿವೆ.

ಇಂದು(ಆಗಸ್ಟ್ 22) ಮಲ್ಲೇಶ್ವರಂನ ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಆಯೋಜನೆ ಮಾಡಲಾಗಿತ್ತು. ಶ್ರೀ ಕೃಷ್ಣನಿಗೆ ವಿಜೃಂಭಣೆ ಪೂಜೆ ಮಾಡಿ ತೆಪ್ಪೋತ್ಸವ ನಡೆಸಲಾಯಿತು. ಅದರ ಸುಂದರ ಚಿತ್ರಗಳು ಇಲ್ಲಿವೆ.

1 / 7
ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಅದ್ಧೂರಿಯಾಗಿ ಮಾಡಲಾಗಿದೆ. ಈ ವೇಳೆ ಶ್ರೀ ಕೃಷ್ಣನ ತೆಪ್ಪೋತ್ಸವ ನೆರವೇರಿದ್ದು ಭಕ್ತರು ಈ ಸುಂದರ ವೈಭವವನ್ನು ಕಣ್ತುಂಬಿಕೊಂಡು ಪುನೀತರಾಗಿದ್ದಾರೆ.

ವೇಣುಗೋಪಾಲ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನ ಅದ್ಧೂರಿಯಾಗಿ ಮಾಡಲಾಗಿದೆ. ಈ ವೇಳೆ ಶ್ರೀ ಕೃಷ್ಣನ ತೆಪ್ಪೋತ್ಸವ ನೆರವೇರಿದ್ದು ಭಕ್ತರು ಈ ಸುಂದರ ವೈಭವವನ್ನು ಕಣ್ತುಂಬಿಕೊಂಡು ಪುನೀತರಾಗಿದ್ದಾರೆ.

2 / 7
ಇನ್ನು ಮಲ್ಲೇಶ್ವರದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ರು.

ಇನ್ನು ಮಲ್ಲೇಶ್ವರದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ರು.

3 / 7
ತೆಪ್ಪೋತ್ಸವದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾಡಿದ ಅವರು ಇಂದು ನೆಚ್ಚಿಬ ದೈವ ಶ್ರೀ ಕೃಷ್ಣ ತೆಪ್ಪೋತ್ಸೋವನ್ನ ವಿಜೃಂಭಣೆಯಿಂದ ಮಾಡಬೇಕು ಎನ್ನುವುದು ಭಕ್ತರ ಆಸೆಯಾಗಿತ್ತು. ಅದರ ಪೂರಕವಾಗಿ ಕಲ್ಯಾಣಿ ನಿರ್ಮಾಣ ಮಾಡಿ ಇಂದು ತೆಪ್ಪೋತ್ಸೋವ ಮಾಡಿರುವುದು ಕಂದು ಪುಣ್ಯ ಕಾರ್ಯ.

ತೆಪ್ಪೋತ್ಸವದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾಡಿದ ಅವರು ಇಂದು ನೆಚ್ಚಿಬ ದೈವ ಶ್ರೀ ಕೃಷ್ಣ ತೆಪ್ಪೋತ್ಸೋವನ್ನ ವಿಜೃಂಭಣೆಯಿಂದ ಮಾಡಬೇಕು ಎನ್ನುವುದು ಭಕ್ತರ ಆಸೆಯಾಗಿತ್ತು. ಅದರ ಪೂರಕವಾಗಿ ಕಲ್ಯಾಣಿ ನಿರ್ಮಾಣ ಮಾಡಿ ಇಂದು ತೆಪ್ಪೋತ್ಸೋವ ಮಾಡಿರುವುದು ಕಂದು ಪುಣ್ಯ ಕಾರ್ಯ.

4 / 7
ಸಮಸ್ತ ಭಕ್ತದಿಗಳಿಗೆ ಹಾಗೂ ದೇವಸ್ಥಾನದ ಮುಖ್ಯ ಅರ್ಚಕರಿಗೆ ಹೃದಯ ಪೂರ್ವಕ ವಂದನೆಯನ್ನ ತಿಳಿಸುತ್ತೇನೆ. ಇದು ತುಂಬ ಅದ್ಬುತವಾದ ಕಾರ್ಯ ಆಗಿದ್ದು, ಯಾವುದೋ ಕಾಲದಲ್ಲಿದ್ದೀವಿ ಎನ್ನುವಂತೆ ಭಾಸವಾಗುತ್ತಿದೆ. ನಿಜಕ್ಕೂ ಶ್ಲಾಘನೀಯ. ನಾಡಿನ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ತಿಳಿಸಿದ್ರು.

ಸಮಸ್ತ ಭಕ್ತದಿಗಳಿಗೆ ಹಾಗೂ ದೇವಸ್ಥಾನದ ಮುಖ್ಯ ಅರ್ಚಕರಿಗೆ ಹೃದಯ ಪೂರ್ವಕ ವಂದನೆಯನ್ನ ತಿಳಿಸುತ್ತೇನೆ. ಇದು ತುಂಬ ಅದ್ಬುತವಾದ ಕಾರ್ಯ ಆಗಿದ್ದು, ಯಾವುದೋ ಕಾಲದಲ್ಲಿದ್ದೀವಿ ಎನ್ನುವಂತೆ ಭಾಸವಾಗುತ್ತಿದೆ. ನಿಜಕ್ಕೂ ಶ್ಲಾಘನೀಯ. ನಾಡಿನ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ತಿಳಿಸಿದ್ರು.

5 / 7
ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು ಜನ್ಮಾಷ್ಟಮಿ, ಇದನ್ನು ಕೃಷ್ಣ ಜನ್ಮಾಷ್ಟಮಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀಜಯಂತಿ ಎಂದೂ ಕರೆಯಲಾಗುತ್ತದೆ, ಇದು ಕೃಷ್ಣನ ಜನ್ಮದಿನವನ್ನು ಸೂಚಿಸುತ್ತದೆ.

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದು ಜನ್ಮಾಷ್ಟಮಿ, ಇದನ್ನು ಕೃಷ್ಣ ಜನ್ಮಾಷ್ಟಮಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಅಥವಾ ಶ್ರೀಜಯಂತಿ ಎಂದೂ ಕರೆಯಲಾಗುತ್ತದೆ, ಇದು ಕೃಷ್ಣನ ಜನ್ಮದಿನವನ್ನು ಸೂಚಿಸುತ್ತದೆ.

6 / 7
ಕೃಷ್ಣ ಜನ್ಮಾಷ್ಟಮಿಯನ್ನು ಭಾರತದಲ್ಲಿ ಭಾದ್ರಪದ (ಜುಲೈ-ಆಗಸ್ಟ್) ಮಾಸದ ಎಂಟನೇ ದಿನದಂದು ಗುರುತಿಸಲಾಗುತ್ತದೆ.

ಕೃಷ್ಣ ಜನ್ಮಾಷ್ಟಮಿಯನ್ನು ಭಾರತದಲ್ಲಿ ಭಾದ್ರಪದ (ಜುಲೈ-ಆಗಸ್ಟ್) ಮಾಸದ ಎಂಟನೇ ದಿನದಂದು ಗುರುತಿಸಲಾಗುತ್ತದೆ.

7 / 7

Published On - 10:28 pm, Mon, 22 August 22

Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ