ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಕರ್ನಾಟಕ ಮೂಲದ ಕೃತಿ ಶೆಟ್ಟಿ

Krithi Shetty: ಕರ್ನಾಟಕ ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಇದೀಗ ಮಲಯಾಳಂ ಚಿತ್ರರಂಗಕ್ಕೂ ಕೃತಿ ಕಾಲಿರಿಸಿದ್ದಾರೆ.

ಮಂಜುನಾಥ ಸಿ.
|

Updated on:Oct 13, 2023 | 8:28 PM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ತೆಲುಗು, ತಮಿಳಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ತೆಲುಗು, ತಮಿಳಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

1 / 8
ಇದೀಗ ಮಲಯಾಳಂ ಚಿತ್ರರಂಗಕ್ಕೂ ನಟಿ ಕೃತಿ ಶೆಟ್ಟಿ ಪದಾರ್ಪಣೆ ಮಾಡಿದ್ದಾರೆ.

ಇದೀಗ ಮಲಯಾಳಂ ಚಿತ್ರರಂಗಕ್ಕೂ ನಟಿ ಕೃತಿ ಶೆಟ್ಟಿ ಪದಾರ್ಪಣೆ ಮಾಡಿದ್ದಾರೆ.

2 / 8
ಮಲಯಾಳಂನ ಜನಪ್ರಿಯ ನಟ ಟೊವಿನೋ ಥಾಮಸ್​ರ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

ಮಲಯಾಳಂನ ಜನಪ್ರಿಯ ನಟ ಟೊವಿನೋ ಥಾಮಸ್​ರ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

3 / 8
'ಅಜಯಂತೆ ರಂಧಂ ಮೋಷನಂ' ಹೆಸರಿನ ಮಲಯಾಳಂ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಹೆಸರಿನ ಮಲಯಾಳಂ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

4 / 8
'ಅಜಯಂತೆ ರಂಧಂ ಮೋಷನಂ'  ಸಿನಿಮಾದಲ್ಲಿ ಲಕ್ಷ್ಮಿ ಹೆಸರಿನ ಪಾತ್ರದಲ್ಲಿ ಕೃತಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಸಿನಿಮಾದಲ್ಲಿ ಲಕ್ಷ್ಮಿ ಹೆಸರಿನ ಪಾತ್ರದಲ್ಲಿ ಕೃತಿ ನಟಿಸುತ್ತಿದ್ದಾರೆ.

5 / 8
ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ 'ಸೂಪರ್ 30' ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು.

ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ 'ಸೂಪರ್ 30' ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು.

6 / 8
ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು ತೆಲುಗಿನ 'ಉಪ್ಪೆನ' ಸಿನಿಮಾ ಮೂಲಕ. ಆ ಸಿನಿಮಾ ಸೂಪರ್ ಹಿಟ್ ಆಯ್ತು.

ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು ತೆಲುಗಿನ 'ಉಪ್ಪೆನ' ಸಿನಿಮಾ ಮೂಲಕ. ಆ ಸಿನಿಮಾ ಸೂಪರ್ ಹಿಟ್ ಆಯ್ತು.

7 / 8
ಮಲಯಾಳಂ ಸಿನಿಮಾ ಜೊತೆಗೆ ತಮಿಳಿನ ಜೀನಿ ಸಿನಿಮಾದಲ್ಲಿಯೂ ಕೃತಿ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾ ಜೊತೆಗೆ ತಮಿಳಿನ ಜೀನಿ ಸಿನಿಮಾದಲ್ಲಿಯೂ ಕೃತಿ ನಟಿಸುತ್ತಿದ್ದಾರೆ.

8 / 8

Published On - 8:28 pm, Fri, 13 October 23

Follow us
‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್​ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್​ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!