ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಕರ್ನಾಟಕ ಮೂಲದ ಕೃತಿ ಶೆಟ್ಟಿ

Krithi Shetty: ಕರ್ನಾಟಕ ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಇದೀಗ ಮಲಯಾಳಂ ಚಿತ್ರರಂಗಕ್ಕೂ ಕೃತಿ ಕಾಲಿರಿಸಿದ್ದಾರೆ.

ಮಂಜುನಾಥ ಸಿ.
|

Updated on:Oct 13, 2023 | 8:28 PM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ತೆಲುಗು, ತಮಿಳಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ತೆಲುಗು, ತಮಿಳಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

1 / 8
ಇದೀಗ ಮಲಯಾಳಂ ಚಿತ್ರರಂಗಕ್ಕೂ ನಟಿ ಕೃತಿ ಶೆಟ್ಟಿ ಪದಾರ್ಪಣೆ ಮಾಡಿದ್ದಾರೆ.

ಇದೀಗ ಮಲಯಾಳಂ ಚಿತ್ರರಂಗಕ್ಕೂ ನಟಿ ಕೃತಿ ಶೆಟ್ಟಿ ಪದಾರ್ಪಣೆ ಮಾಡಿದ್ದಾರೆ.

2 / 8
ಮಲಯಾಳಂನ ಜನಪ್ರಿಯ ನಟ ಟೊವಿನೋ ಥಾಮಸ್​ರ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

ಮಲಯಾಳಂನ ಜನಪ್ರಿಯ ನಟ ಟೊವಿನೋ ಥಾಮಸ್​ರ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

3 / 8
'ಅಜಯಂತೆ ರಂಧಂ ಮೋಷನಂ' ಹೆಸರಿನ ಮಲಯಾಳಂ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಹೆಸರಿನ ಮಲಯಾಳಂ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

4 / 8
'ಅಜಯಂತೆ ರಂಧಂ ಮೋಷನಂ'  ಸಿನಿಮಾದಲ್ಲಿ ಲಕ್ಷ್ಮಿ ಹೆಸರಿನ ಪಾತ್ರದಲ್ಲಿ ಕೃತಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಸಿನಿಮಾದಲ್ಲಿ ಲಕ್ಷ್ಮಿ ಹೆಸರಿನ ಪಾತ್ರದಲ್ಲಿ ಕೃತಿ ನಟಿಸುತ್ತಿದ್ದಾರೆ.

5 / 8
ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ 'ಸೂಪರ್ 30' ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು.

ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ 'ಸೂಪರ್ 30' ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು.

6 / 8
ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು ತೆಲುಗಿನ 'ಉಪ್ಪೆನ' ಸಿನಿಮಾ ಮೂಲಕ. ಆ ಸಿನಿಮಾ ಸೂಪರ್ ಹಿಟ್ ಆಯ್ತು.

ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು ತೆಲುಗಿನ 'ಉಪ್ಪೆನ' ಸಿನಿಮಾ ಮೂಲಕ. ಆ ಸಿನಿಮಾ ಸೂಪರ್ ಹಿಟ್ ಆಯ್ತು.

7 / 8
ಮಲಯಾಳಂ ಸಿನಿಮಾ ಜೊತೆಗೆ ತಮಿಳಿನ ಜೀನಿ ಸಿನಿಮಾದಲ್ಲಿಯೂ ಕೃತಿ ನಟಿಸುತ್ತಿದ್ದಾರೆ.

ಮಲಯಾಳಂ ಸಿನಿಮಾ ಜೊತೆಗೆ ತಮಿಳಿನ ಜೀನಿ ಸಿನಿಮಾದಲ್ಲಿಯೂ ಕೃತಿ ನಟಿಸುತ್ತಿದ್ದಾರೆ.

8 / 8

Published On - 8:28 pm, Fri, 13 October 23

Follow us
ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ
ಕಾಂಗ್ರೆಸ್ ತನ್ನ ಮಿತ್ರಪಕ್ಷಗಳನ್ನು ಒಂದೊಂದಾಗಿ ಮುಗಿಸುತ್ತಿದೆ; ಮೋದಿ ಲೇವಡಿ
ಪಿಎಂ ಮೋದಿಯವರನ್ನು ಬರಮಾಡಿಕೊಂಡ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
ಪಿಎಂ ಮೋದಿಯವರನ್ನು ಬರಮಾಡಿಕೊಂಡ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
ದೆಹಲಿ ಜನಾದೇಶ ರಾಜಕೀಯದಲ್ಲಿ ಶಾರ್ಟ್‌ಕಟ್‌ ಇಲ್ಲವೆಂದು ಸಾಬೀತುಪಡಿಸಿದೆ;ಮೋದಿ
ದೆಹಲಿ ಜನಾದೇಶ ರಾಜಕೀಯದಲ್ಲಿ ಶಾರ್ಟ್‌ಕಟ್‌ ಇಲ್ಲವೆಂದು ಸಾಬೀತುಪಡಿಸಿದೆ;ಮೋದಿ
ಪುನೀತ್ ರಾಜ್​ಕುಮಾರ್ ಮತ್ತು ಆ್ಯಂಕರ್ ಅನುಶ್ರೀ ಅಂದ್ರೆ ಕೀರ್ತಿಗೆ ಬಹಳ ಇಷ್ಟ
ಪುನೀತ್ ರಾಜ್​ಕುಮಾರ್ ಮತ್ತು ಆ್ಯಂಕರ್ ಅನುಶ್ರೀ ಅಂದ್ರೆ ಕೀರ್ತಿಗೆ ಬಹಳ ಇಷ್ಟ
ದರ್ಶನ್ ಪರಭಾಷೆಯ ಸಿನಿಮಾ ಮಾಡ್ತಾರಾ? ಉತ್ತರಿಸಿದ ನಟ
ದರ್ಶನ್ ಪರಭಾಷೆಯ ಸಿನಿಮಾ ಮಾಡ್ತಾರಾ? ಉತ್ತರಿಸಿದ ನಟ
ಬಿಜೆಪಿ ಮುಸ್ಲಿಂ ವಿರೋಧಿ ಅಲ್ಲವೆಂದು ಜನಕ್ಕೆ ಗೊತ್ತಾಗಿದೆ: ವಿ ಸೋಮಣ್ಣ
ಬಿಜೆಪಿ ಮುಸ್ಲಿಂ ವಿರೋಧಿ ಅಲ್ಲವೆಂದು ಜನಕ್ಕೆ ಗೊತ್ತಾಗಿದೆ: ವಿ ಸೋಮಣ್ಣ
ಸುಳ್ಳಿನ ಆಡಳಿತದ ಅಂತ್ಯ; ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ ಸಂತಸ
ಸುಳ್ಳಿನ ಆಡಳಿತದ ಅಂತ್ಯ; ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ ಸಂತಸ
ದೆಹಲಿ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ದೆಹಲಿ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಅರವಿಂದ್ ಕೇಜ್ರಿವಾಲ್​ಗೆ ದೆಹಲಿಯ ಜನ ತಕ್ಕ ಪಾಠ ಕಲಿಸಿದ್ದಾರೆ: ವಿ ಸೋಮಣ್ಣ
ಅರವಿಂದ್ ಕೇಜ್ರಿವಾಲ್​ಗೆ ದೆಹಲಿಯ ಜನ ತಕ್ಕ ಪಾಠ ಕಲಿಸಿದ್ದಾರೆ: ವಿ ಸೋಮಣ್ಣ
ದೆಹಲಿ ಚುನಾವಣಾ ಫಲಿತಾತಂಶದಿಂದ ಬಿಜೆಪಿ ಮತ್ತಷ್ಟು ಶಕ್ತಿಶಾಲಿ: ಬೊಮ್ಮಾಯಿ
ದೆಹಲಿ ಚುನಾವಣಾ ಫಲಿತಾತಂಶದಿಂದ ಬಿಜೆಪಿ ಮತ್ತಷ್ಟು ಶಕ್ತಿಶಾಲಿ: ಬೊಮ್ಮಾಯಿ