- Kannada News Photo gallery Krithi Shetty entered Malayalam Industry with ARM Movie with Tovino Thomas
ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಕರ್ನಾಟಕ ಮೂಲದ ಕೃತಿ ಶೆಟ್ಟಿ
Krithi Shetty: ಕರ್ನಾಟಕ ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಇದೀಗ ಮಲಯಾಳಂ ಚಿತ್ರರಂಗಕ್ಕೂ ಕೃತಿ ಕಾಲಿರಿಸಿದ್ದಾರೆ.
Updated on:Oct 13, 2023 | 8:28 PM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ತೆಲುಗು, ತಮಿಳಿನಲ್ಲಿ ಗಮನ ಸೆಳೆಯುತ್ತಿದ್ದಾರೆ.

ಇದೀಗ ಮಲಯಾಳಂ ಚಿತ್ರರಂಗಕ್ಕೂ ನಟಿ ಕೃತಿ ಶೆಟ್ಟಿ ಪದಾರ್ಪಣೆ ಮಾಡಿದ್ದಾರೆ.

ಮಲಯಾಳಂನ ಜನಪ್ರಿಯ ನಟ ಟೊವಿನೋ ಥಾಮಸ್ರ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಹೆಸರಿನ ಮಲಯಾಳಂ ಸಿನಿಮಾದಲ್ಲಿ ಕೃತಿ ಶೆಟ್ಟಿ ನಟಿಸುತ್ತಿದ್ದಾರೆ.

'ಅಜಯಂತೆ ರಂಧಂ ಮೋಷನಂ' ಸಿನಿಮಾದಲ್ಲಿ ಲಕ್ಷ್ಮಿ ಹೆಸರಿನ ಪಾತ್ರದಲ್ಲಿ ಕೃತಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ 'ಸೂಪರ್ 30' ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು.

ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು ತೆಲುಗಿನ 'ಉಪ್ಪೆನ' ಸಿನಿಮಾ ಮೂಲಕ. ಆ ಸಿನಿಮಾ ಸೂಪರ್ ಹಿಟ್ ಆಯ್ತು.

ಮಲಯಾಳಂ ಸಿನಿಮಾ ಜೊತೆಗೆ ತಮಿಳಿನ ಜೀನಿ ಸಿನಿಮಾದಲ್ಲಿಯೂ ಕೃತಿ ನಟಿಸುತ್ತಿದ್ದಾರೆ.
Published On - 8:28 pm, Fri, 13 October 23
Related Photo Gallery

ಹೆಂಡತಿ ಹೀಗಿದ್ದರೆ ಗಂಡನ ಬದುಕು ನರಕಕ್ಕೆ ಸಮ ಎನ್ನುತ್ತಾರೆ ಚಾಣಕ್ಯ

ವಿದೇಶಿ ಆಟಗಾರನ ಬದಲಿಯಾಗಿ ಬಂದ ದೇಶಿ ಆಟಗಾರ

ದೇಶದ ರಕ್ಷಣಾ ವ್ಯವಸ್ಥೆಗೆ ಪೂರಕವಾಗುವ ಡ್ರೋನ್ ತಯಾರಿಸಿದ ವಿದ್ಯಾರ್ಥಿಗಳು

ಆಂಧ್ರ ಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ದುರ್ಮಣ

ಈ ವಾರ ಒಟಿಟಿ ಬಂದಿರುವ ಕೆಲ ಹಿಟ್ ಸಿನಿಮಾಗಳಿವು

ವಿಶೇಷ ಸೀರೆ ಧರಿಸಿ ಕಾನ್ ಚಿತ್ರೋತ್ಸವದಲ್ಲಿ ಮಿಂಚಿದ ಕನ್ನಡದ ನಟಿ ದಿಶಾ ಮದನ್

ಸ್ಫೋಟಕ ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ಬಾಂಗ್ಲಾ ಬ್ಯಾಟರ್

IPL 2025: ಇಂದಿನ ಪಂದ್ಯಕ್ಕೆ 8 ಆಟಗಾರರು ಅಲಭ್ಯ..!

IPL 2025: ಹೀಗಾದ್ರೆ RCB ಐಪಿಎಲ್ನಿಂದ ಹೊರಬೀಳುವುದು ಖಚಿತ..!

IPL 2025: ಐಪಿಎಲ್ 2025 ಪ್ಲೇಆಫ್ ರೇಸ್ನಿಂದ 4 ತಂಡಗಳು ಔಟ್
ನೆಲಮಂಗಲದಿಂದ ಬೆಂಗಳೂರು ಕಡೆ ಬರುವ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Bangalore Rain: ಮಳೆಯಿಂದ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು

ಹಾವೇರಿ: ಬಿರುಗಾಳಿ ಸಹಿತ ಮಳೆಗೆ ಹಾರಿಹೋದ ಅಲೆಮಾರಿ ಕುಟುಂಬಗಳ ಜೋಪಡಿಗಳು

15 ಎಸೆತಗಳಲ್ಲಿ 40 ರನ್ ಬಾರಿಸಿದ ವೈಭವ್ ಸೂರ್ಯವಂಶಿ

ಪಾಕಿಸ್ತಾನದಲ್ಲಿ ಹರಿಯಾಣದ ಜ್ಯೋತಿಗೆ ರಾಜಮರ್ಯಾದೆ, ಓಡಾಟಕ್ಕೆ ಎಸ್ಕಾರ್ಟ್

ಆರ್ಸಿಬಿ ಡ್ರೆಸ್ಸಿಂಗ್ ರೂಮ್ಗೆ ಕ್ರಿಸ್ ಗೇಲ್ ಎಂಟ್ರಿ

ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು:ಸ್ಫೋಟಕ ಬೆಲ್ಲದ್ ಮಾಹಿತಿ

ಆಪರೇಷನ್ ಸಿಂಧೂರ್ನ ಮತ್ತೊಂದು ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

ಕೃಷಿ ಹೊಂಡದಲ್ಲಿ ಈಜಾಡಿದ ಕಾಡಾನೆ: ಗಜರಾಜನ ತುಂಟಾಟ ವಿಡಿಯೋ ನೋಡಿ

ಚಾರ್ಮಿನಾರ್ ಬಳಿ ಅಗ್ನಿ ಅವಘಡ, 17 ಮಂದಿ ಸಾವು
