AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲ್ಲಿಂಗ್ ಲುಕ್​​ನಲ್ಲಿ ಕೃತಿ ಶೆಟ್ಟಿ; ಇಲ್ಲಿವೆ ಬೋಲ್ಡ್ ಫೋಟೋಗಳು

ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

TV9 Web
| Edited By: |

Updated on: Aug 17, 2022 | 6:35 PM

Share
ನಟಿ ಕೃತಿ ಶೆಟ್ಟಿ ಅವರು ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ಒಳ್ಳೆಯ ಕಲೆಕ್ಷನ್ ಮಾಡಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

ನಟಿ ಕೃತಿ ಶೆಟ್ಟಿ ಅವರು ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ಒಳ್ಳೆಯ ಕಲೆಕ್ಷನ್ ಮಾಡಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

1 / 5
ಆ ಬಳಿಕ ತೆರೆಗೆ ಬಂದ ‘ಶ್ಯಾಮ್ ಸಿಂಗ ರಾಯ್​’ ಕೂಡ ಹಿಟ್ ಆಯಿತು. ನಾನಿ ನಟನೆಯ ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ‘ಶ್ಯಾಮ್ ಸಿಂಗ ರಾಯ್​ಗೂ’ ಸಕ್ಸಸ್ ಸಿನಿಮಾ ಎಂಬ ಲೇಬಲ್ ಸಿಕ್ಕಿತು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಿದೆ.

ಆ ಬಳಿಕ ತೆರೆಗೆ ಬಂದ ‘ಶ್ಯಾಮ್ ಸಿಂಗ ರಾಯ್​’ ಕೂಡ ಹಿಟ್ ಆಯಿತು. ನಾನಿ ನಟನೆಯ ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ‘ಶ್ಯಾಮ್ ಸಿಂಗ ರಾಯ್​ಗೂ’ ಸಕ್ಸಸ್ ಸಿನಿಮಾ ಎಂಬ ಲೇಬಲ್ ಸಿಕ್ಕಿತು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

3 / 5
ಈಗ ಕೃತಿ ಶೆಟ್ಟಿ ಅವರು ಸೀರೆ ಉಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬರುತ್ತಿದೆ.

ಈಗ ಕೃತಿ ಶೆಟ್ಟಿ ಅವರು ಸೀರೆ ಉಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬರುತ್ತಿದೆ.

4 / 5
ಕೃತಿ ಶೆಟ್ಟಿ

ಕೃತಿ ಶೆಟ್ಟಿ

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ