AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲ್ಲಿಂಗ್ ಲುಕ್​​ನಲ್ಲಿ ಕೃತಿ ಶೆಟ್ಟಿ; ಇಲ್ಲಿವೆ ಬೋಲ್ಡ್ ಫೋಟೋಗಳು

ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

TV9 Web
| Edited By: |

Updated on: Aug 17, 2022 | 6:35 PM

Share
ನಟಿ ಕೃತಿ ಶೆಟ್ಟಿ ಅವರು ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ಒಳ್ಳೆಯ ಕಲೆಕ್ಷನ್ ಮಾಡಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

ನಟಿ ಕೃತಿ ಶೆಟ್ಟಿ ಅವರು ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ಒಳ್ಳೆಯ ಕಲೆಕ್ಷನ್ ಮಾಡಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

1 / 5
ಆ ಬಳಿಕ ತೆರೆಗೆ ಬಂದ ‘ಶ್ಯಾಮ್ ಸಿಂಗ ರಾಯ್​’ ಕೂಡ ಹಿಟ್ ಆಯಿತು. ನಾನಿ ನಟನೆಯ ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ‘ಶ್ಯಾಮ್ ಸಿಂಗ ರಾಯ್​ಗೂ’ ಸಕ್ಸಸ್ ಸಿನಿಮಾ ಎಂಬ ಲೇಬಲ್ ಸಿಕ್ಕಿತು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಿದೆ.

ಆ ಬಳಿಕ ತೆರೆಗೆ ಬಂದ ‘ಶ್ಯಾಮ್ ಸಿಂಗ ರಾಯ್​’ ಕೂಡ ಹಿಟ್ ಆಯಿತು. ನಾನಿ ನಟನೆಯ ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ‘ಶ್ಯಾಮ್ ಸಿಂಗ ರಾಯ್​ಗೂ’ ಸಕ್ಸಸ್ ಸಿನಿಮಾ ಎಂಬ ಲೇಬಲ್ ಸಿಕ್ಕಿತು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

3 / 5
ಈಗ ಕೃತಿ ಶೆಟ್ಟಿ ಅವರು ಸೀರೆ ಉಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬರುತ್ತಿದೆ.

ಈಗ ಕೃತಿ ಶೆಟ್ಟಿ ಅವರು ಸೀರೆ ಉಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬರುತ್ತಿದೆ.

4 / 5
ಕೃತಿ ಶೆಟ್ಟಿ

ಕೃತಿ ಶೆಟ್ಟಿ

5 / 5
Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ