AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲ್ಲಿಂಗ್ ಲುಕ್​​ನಲ್ಲಿ ಕೃತಿ ಶೆಟ್ಟಿ; ಇಲ್ಲಿವೆ ಬೋಲ್ಡ್ ಫೋಟೋಗಳು

ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

TV9 Web
| Edited By: |

Updated on: Aug 17, 2022 | 6:35 PM

Share
ನಟಿ ಕೃತಿ ಶೆಟ್ಟಿ ಅವರು ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ಒಳ್ಳೆಯ ಕಲೆಕ್ಷನ್ ಮಾಡಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

ನಟಿ ಕೃತಿ ಶೆಟ್ಟಿ ಅವರು ಸಖತ್ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲೂ ಒಳ್ಳೆಯ ಕಲೆಕ್ಷನ್ ಮಾಡಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

1 / 5
ಆ ಬಳಿಕ ತೆರೆಗೆ ಬಂದ ‘ಶ್ಯಾಮ್ ಸಿಂಗ ರಾಯ್​’ ಕೂಡ ಹಿಟ್ ಆಯಿತು. ನಾನಿ ನಟನೆಯ ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ‘ಶ್ಯಾಮ್ ಸಿಂಗ ರಾಯ್​ಗೂ’ ಸಕ್ಸಸ್ ಸಿನಿಮಾ ಎಂಬ ಲೇಬಲ್ ಸಿಕ್ಕಿತು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಿದೆ.

ಆ ಬಳಿಕ ತೆರೆಗೆ ಬಂದ ‘ಶ್ಯಾಮ್ ಸಿಂಗ ರಾಯ್​’ ಕೂಡ ಹಿಟ್ ಆಯಿತು. ನಾನಿ ನಟನೆಯ ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ‘ಶ್ಯಾಮ್ ಸಿಂಗ ರಾಯ್​ಗೂ’ ಸಕ್ಸಸ್ ಸಿನಿಮಾ ಎಂಬ ಲೇಬಲ್ ಸಿಕ್ಕಿತು. ಹೀಗಾಗಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ದಿ ವಾರಿಯರ್’ ಸಿನಿಮಾ ಸೋತಿದೆ. ಆದರೆ, ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಹಲವು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

3 / 5
ಈಗ ಕೃತಿ ಶೆಟ್ಟಿ ಅವರು ಸೀರೆ ಉಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬರುತ್ತಿದೆ.

ಈಗ ಕೃತಿ ಶೆಟ್ಟಿ ಅವರು ಸೀರೆ ಉಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಬರುತ್ತಿದೆ.

4 / 5
ಕೃತಿ ಶೆಟ್ಟಿ

ಕೃತಿ ಶೆಟ್ಟಿ

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ