AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

Share
ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
Follow Us
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ