AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

Share
ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು