AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

Share
ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ