AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

Share
ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​