AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

Share
ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು