AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

Share
ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?