AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

Share
ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!