ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ
Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.
Updated on: Dec 02, 2023 | 8:14 PM

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ಬಾಲಿವುಡ್ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
Related Photo Gallery

ಆರ್ಸಿಬಿ ವಿರುದ್ಧ ಐಪಿಎಲ್ನ ಅತ್ಯುತ್ತಮ ಪ್ರದರ್ಶನ ನೀಡಿದ ಸಿರಾಜ್

ಅಪರಿಚಿತರನ್ನು ಚುಂಬಿಸುವ ಕನಸು ಕಂಡರೆ ಏನರ್ಥ?

11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ

ಖಾಲಿ ಹೊಟ್ಟೆಯಲ್ಲಿ ಬ್ಲ್ಯಾಕ್ ಕಾಫಿ ಕುಡಿದರೆ ಲಾಭಕ್ಕಿಂತ ನಷ್ಟವೇ ಜಾಸ್ತಿ

ಏಪ್ರಿಲ್ನಲ್ಲಿ ರಿಲೀಸ್ ಆಗುತ್ತಿವೆ ದಕ್ಷಿಣದ 7 ಪವರ್ಫುಲ್ ಸಿನಿಮಾಗಳು

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

ಗುಜರಾತ್ ವಿರುದ್ಧದ ಪಾರುಪತ್ಯವನ್ನು ಮುಂದುವರೆಸುತ್ತಾ ಆರ್ಸಿಬಿ?

ಯುವ ಆಟಗಾರರಿಗೆ ಜಾಕ್ಪಾಟ್; ಕೊಹ್ಲಿ, ರೋಹಿತ್ಗೂ ಶುಭ ಸುದ್ದಿ

ಮಾವಿನ ಕಾಯಿ ಸಿಹಿ , ಹುಳಿ ಚಟ್ನಿ ಮಾಡುವ ವಿಧಾನ ಇಲ್ಲಿದೆ

ವ್ಹೀಲಿಂಗ್: ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 398 ಕೇಸ್, 324 ಪುಂಡರ ಬಂಧನ
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್ಸ್ಟೋನ್

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಬೀದರ್ ಜಡ್ಜ್ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು

ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್ಸಿಬಿ

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ

ಸುಪ್ರೀಂ ಕೋರ್ಟ್ ಗಾರ್ಡನ್ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
