Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ದೊಡ್ಡ ಗೆಲುವಿನ ಹುಡುಕಾಟದಲ್ಲಿ ನಟಿ ಕೃತಿ ಶೆಟ್ಟಿ

Krithi Shetty: ‘ಉಪ್ಪೆನ’ ತೆಲುಗು ಸಿನಿಮಾದ ಮೂಲಕ ನಾಯಕಿಯಾದ ಮಂಗಳೂರು ಮೂಲದ ಕೃತಿ ಶೆಟ್ಟಿಗೆ ಆ ಬಳಿಕ ಯಾವುದೇ ದೊಡ್ಡ ಗೆಲುವು ದೊರೆತಿಲ್ಲ.

ಮಂಜುನಾಥ ಸಿ.
|

Updated on: Dec 02, 2023 | 8:14 PM

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

ನಟಿ ಕೃತಿ ಶೆಟ್ಟಿ ಮಿಂಚುತ್ತಿರುವುದು ಪರಭಾಷೆಯಲ್ಲಾದರೂ ಅವರ ಮೂಲ ಕರ್ನಾಟಕದ ಮಂಗಳೂರು.

1 / 7
ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

ಬಾಲಿವುಡ್​ನ ಕೆಲ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸಿದ್ದ ಕೃತಿ, ಕೆಲವು ಜಾಹೀರಾತುಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

2 / 7
ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

ತೆಲುಗಿನ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದರು ಕೃತಿ ಶೆಟ್ಟಿ, ಆ ಸಿನಿಮಾ ಭಾರಿ ದೊಡ್ಡ ಹಿಟ್ ಆಯ್ತು.

3 / 7
‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

‘ಉಪ್ಪೆನ’ ಸಿನಿಮಾದಿಂದಾಗಿ ಹಲವು ಅವಕಾಶಗಳು ಕೃತಿ ಶೆಟ್ಟಿಯನ್ನು ಅರಸಿ ಬಂದವು. ಕೃತಿ ತೆಲುಗಿನಲ್ಲಿ ಸಖತ್ ಬ್ಯುಸಿ ನಟಿಯಾದರು.

4 / 7
ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

ಆದರೆ ‘ಉಪ್ಪೆನ’ ಸಿನಿಮಾದ ಬಳಿಕ ಯಾವುದೇ ದೊಡ್ಡ ಹಿಟ್ ಕೃತಿ ಶೆಟ್ಟಿಗೆ ಈ ವರೆಗೆ ಲಭಿಸಿಲ್ಲ. ಅವರ ಸಿನಿಮಾಗಳು ಪ್ಲಾಪ್ ಅಥವಾ ಸಾಧಾರಣ ಯಶಸ್ಸಷ್ಟೆ ಗಳಿಸುತ್ತಿವೆ.

5 / 7
ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

ಸುಂದರಿಯಾಗಿರುವ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಕೃತಿ ಶೆಟ್ಟಿ ಒಂದೊಳ್ಳೆ ದೊಡ್ಡ ಹಿಟ್ ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.

6 / 7
ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ ಒಂದು ಮಲಯಾಳಂ ಸಿನಿಮಾ, ಎರಡು ತಮಿಳು ಹಾಗೂ ಒಂದು ತೆಲುಗು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್