Kritthi Shetty: ಮಳೆಯನ್ನು ಸಖತ್ ಆಗಿ ಎಂಜಾಯ್ ಮಾಡಿದ ನಟಿ ಕೃತಿ ಶೆಟ್ಟಿ; ಇಲ್ಲಿದೆ ಫೋಟೋ ಆಲ್ಬಂ
ಕೃತಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಹೊಸ ಫೋಟೋ ಹಂಚಿಕೊಳ್ಳುತ್ತಾರೆ.
Updated on: Jul 22, 2023 | 10:20 AM
Share

ಮಳೆಯನ್ನು ಎಂಜಾಯ್ ಮಾಡಬೇಕು ಅನ್ನೋದು ಅನೇಕರ ಆಸೆ. ಈ ಆಸೆಯನ್ನು ಕೃತಿ ಶೆಟ್ಟಿ ಅವರು ಈಡೇರಿಸಿಕೊಂಡಿದ್ದಾರೆ. ಮಳೆಯಲ್ಲಿ ನೆನೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
1 / 7

ಕೃತಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಹೊಸ ಫೋಟೋ ಹಂಚಿಕೊಳ್ಳುತ್ತಾರೆ.
2 / 7

ಈಗ ಕೃತಿ ಶೆಟ್ಟಿ ಅವರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಮಳೆಯಲ್ಲಿ ನೆನೆದಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.
3 / 7

ಕೃತಿ ಶೆಟ್ಟಿ ಅವರು ‘ಉಪ್ಪೇನಾ’ ಸಿನಿಮಾ ಮೂಲಕ ನಾಯಕಿ ಆದರು. ಈ ಸಿನಿಮಾ ಮೂಲಕ ಅವರು ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದರು.
4 / 7

‘ಶ್ಯಾಮ ಸಿಂಘ ರಾಯ್’ ಚಿತ್ರ ಕೂಡ ಕೃತಿ ಶೆಟ್ಟಿ ಅವರ ಜನಪ್ರಿಯತೆ ಹೆಚ್ಚಿಸಿತು. ಹಲವು ಸಿನಿಮಾ ಕೆಲಸಗಳಲ್ಲಿ ಕೃತಿ ತೊಡಗಿಕೊಂಡಿದ್ದಾರೆ.
5 / 7

ಕೃತಿ ಶೆಟ್ಟಿಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರ ಜನಪ್ರಿಯತೆ ದಿನಕಳೆದಂತೆ ಹೆಚ್ಚುತ್ತಲೇ ಇದೆ.
6 / 7

ವೈರಲ್ ಆಗುತ್ತಿದೆ ಕೃತಿ ಶೆಟ್ಟಿ ಫೋಟೋಸ್
7 / 7
Related Photo Gallery
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
‘ಹಲ್ಕಾ ಡಾನ್’ ಸಿನಿಮಾ ಸೆಟ್ನಲ್ಲಿ ಕ್ರಿಕೆಟ್, ಕಮೆಂಟ್ರಿ ಮಾಡಿದ ರೂಪೇಶ್ ಶೆಟ್ಟಿ
ಪ್ರಾಹ್ ನಗರದ ಅಂದ ನೋಡಿ ಕಳೆದು ಹೋದ ನಟ ದಿಲ್ಜೀತ್ ದೊಸ್ಸಾಂಜ್
ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಗೌತಮ್ ಅದಾನಿ
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್




