AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕೃತಿ ಶೆಟ್ಟಿಗೆ ಸಿನಿಮಾ ಒಪ್ಪಿಕೊಳ್ಳದಂತೆ ಒತ್ತಡ ಹೇರುತ್ತಿದ್ದಾರೆ ತಾಯಿ? ಕೋಟಿ ಕೊಟ್ಟರೂ ಬರಲ್ಲ ಎಂದ ನಟಿ

ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 17, 2023 | 9:50 AM

Share
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

1 / 5
ಆದರೆ, ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

ಆದರೆ, ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

2 / 5
ಕೃತಿ ಶೆಟ್ಟಿ ಅವರ ಪ್ರತಿ ಸಿನಿಮಾದಲ್ಲಿ 1.5 ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದಾಗ್ಯೂ ಕೃತಿ ಶೆಟ್ಟಿ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಅವರ ತಾಯಿ ಕಾರಣ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಅವರ ಪ್ರತಿ ಸಿನಿಮಾದಲ್ಲಿ 1.5 ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದಾಗ್ಯೂ ಕೃತಿ ಶೆಟ್ಟಿ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಅವರ ತಾಯಿ ಕಾರಣ ಎನ್ನಲಾಗುತ್ತಿದೆ.

3 / 5
ಕೃತಿ ಜೊತೆ ಅವರ ತಾಯಿಯೂ ಕಥೆ ಕೇಳುತ್ತಿದ್ದಾರಂತೆ. ಹೀಗಾಗಿ, ಅನೇಕ ಸಿನಿಮಾಗಳನ್ನು ಅವರು ರಿಜೆಕ್ಟ್ ಮಾಡಿದ್ದಾರೆ. ಅನೇಕ ಹೀರೋಯಿನ್​ಗಳು ಸಿಕ್ಕ ಎಲ್ಲಾ ಆಫರ್​ಗಳನ್ನು ಒಪ್ಪಿಕೊಂಡು ಬಿಡುತ್ತಾರೆ. ಆ ರೀತಿ ಆಗಬಾರದು ಅನ್ನೋದು ಅವರ ತಾಯಿಯ ಆಶಯ.

ಕೃತಿ ಜೊತೆ ಅವರ ತಾಯಿಯೂ ಕಥೆ ಕೇಳುತ್ತಿದ್ದಾರಂತೆ. ಹೀಗಾಗಿ, ಅನೇಕ ಸಿನಿಮಾಗಳನ್ನು ಅವರು ರಿಜೆಕ್ಟ್ ಮಾಡಿದ್ದಾರೆ. ಅನೇಕ ಹೀರೋಯಿನ್​ಗಳು ಸಿಕ್ಕ ಎಲ್ಲಾ ಆಫರ್​ಗಳನ್ನು ಒಪ್ಪಿಕೊಂಡು ಬಿಡುತ್ತಾರೆ. ಆ ರೀತಿ ಆಗಬಾರದು ಅನ್ನೋದು ಅವರ ತಾಯಿಯ ಆಶಯ.

4 / 5
ಕೃತಿ ಶೆಟ್ಟಿ ಅವರ ತಾಯಿಯ ನಿರ್ಧಾರದ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಕೃತಿ ಶೆಟ್ಟಿ ಅವರ ತಾಯಿಯ ನಿರ್ಧಾರದ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ