AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕೃತಿ ಶೆಟ್ಟಿಗೆ ಸಿನಿಮಾ ಒಪ್ಪಿಕೊಳ್ಳದಂತೆ ಒತ್ತಡ ಹೇರುತ್ತಿದ್ದಾರೆ ತಾಯಿ? ಕೋಟಿ ಕೊಟ್ಟರೂ ಬರಲ್ಲ ಎಂದ ನಟಿ

ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 17, 2023 | 9:50 AM

Share
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

1 / 5
ಆದರೆ, ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

ಆದರೆ, ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

2 / 5
ಕೃತಿ ಶೆಟ್ಟಿ ಅವರ ಪ್ರತಿ ಸಿನಿಮಾದಲ್ಲಿ 1.5 ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದಾಗ್ಯೂ ಕೃತಿ ಶೆಟ್ಟಿ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಅವರ ತಾಯಿ ಕಾರಣ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಅವರ ಪ್ರತಿ ಸಿನಿಮಾದಲ್ಲಿ 1.5 ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದಾಗ್ಯೂ ಕೃತಿ ಶೆಟ್ಟಿ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಅವರ ತಾಯಿ ಕಾರಣ ಎನ್ನಲಾಗುತ್ತಿದೆ.

3 / 5
ಕೃತಿ ಜೊತೆ ಅವರ ತಾಯಿಯೂ ಕಥೆ ಕೇಳುತ್ತಿದ್ದಾರಂತೆ. ಹೀಗಾಗಿ, ಅನೇಕ ಸಿನಿಮಾಗಳನ್ನು ಅವರು ರಿಜೆಕ್ಟ್ ಮಾಡಿದ್ದಾರೆ. ಅನೇಕ ಹೀರೋಯಿನ್​ಗಳು ಸಿಕ್ಕ ಎಲ್ಲಾ ಆಫರ್​ಗಳನ್ನು ಒಪ್ಪಿಕೊಂಡು ಬಿಡುತ್ತಾರೆ. ಆ ರೀತಿ ಆಗಬಾರದು ಅನ್ನೋದು ಅವರ ತಾಯಿಯ ಆಶಯ.

ಕೃತಿ ಜೊತೆ ಅವರ ತಾಯಿಯೂ ಕಥೆ ಕೇಳುತ್ತಿದ್ದಾರಂತೆ. ಹೀಗಾಗಿ, ಅನೇಕ ಸಿನಿಮಾಗಳನ್ನು ಅವರು ರಿಜೆಕ್ಟ್ ಮಾಡಿದ್ದಾರೆ. ಅನೇಕ ಹೀರೋಯಿನ್​ಗಳು ಸಿಕ್ಕ ಎಲ್ಲಾ ಆಫರ್​ಗಳನ್ನು ಒಪ್ಪಿಕೊಂಡು ಬಿಡುತ್ತಾರೆ. ಆ ರೀತಿ ಆಗಬಾರದು ಅನ್ನೋದು ಅವರ ತಾಯಿಯ ಆಶಯ.

4 / 5
ಕೃತಿ ಶೆಟ್ಟಿ ಅವರ ತಾಯಿಯ ನಿರ್ಧಾರದ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಕೃತಿ ಶೆಟ್ಟಿ ಅವರ ತಾಯಿಯ ನಿರ್ಧಾರದ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

5 / 5
Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ