AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕೃತಿ ಶೆಟ್ಟಿಗೆ ಸಿನಿಮಾ ಒಪ್ಪಿಕೊಳ್ಳದಂತೆ ಒತ್ತಡ ಹೇರುತ್ತಿದ್ದಾರೆ ತಾಯಿ? ಕೋಟಿ ಕೊಟ್ಟರೂ ಬರಲ್ಲ ಎಂದ ನಟಿ

ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on: Apr 17, 2023 | 9:50 AM

Share
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

1 / 5
ಆದರೆ, ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

ಆದರೆ, ಇತ್ತೀಚೆಗೆ ಕೃತಿ ಶೆಟ್ಟಿ ಗೆದ್ದಿಲ್ಲ. ಅವರ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿವೆ. ಈ ಮಧ್ಯೆ ಅವರ ಬಗ್ಗೆ ಹೊಸ ವಿಚಾರ ಒಂದು ಕೇಳಿ ಬಂದಿದೆ.

2 / 5
ಕೃತಿ ಶೆಟ್ಟಿ ಅವರ ಪ್ರತಿ ಸಿನಿಮಾದಲ್ಲಿ 1.5 ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದಾಗ್ಯೂ ಕೃತಿ ಶೆಟ್ಟಿ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಅವರ ತಾಯಿ ಕಾರಣ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಅವರ ಪ್ರತಿ ಸಿನಿಮಾದಲ್ಲಿ 1.5 ಕೋಟಿ ರೂಪಾಯಿ ಕೊಡೋಕೆ ರೆಡಿ ಇದ್ದಾರೆ. ಆದಾಗ್ಯೂ ಕೃತಿ ಶೆಟ್ಟಿ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದಕ್ಕೆ ಅವರ ತಾಯಿ ಕಾರಣ ಎನ್ನಲಾಗುತ್ತಿದೆ.

3 / 5
ಕೃತಿ ಜೊತೆ ಅವರ ತಾಯಿಯೂ ಕಥೆ ಕೇಳುತ್ತಿದ್ದಾರಂತೆ. ಹೀಗಾಗಿ, ಅನೇಕ ಸಿನಿಮಾಗಳನ್ನು ಅವರು ರಿಜೆಕ್ಟ್ ಮಾಡಿದ್ದಾರೆ. ಅನೇಕ ಹೀರೋಯಿನ್​ಗಳು ಸಿಕ್ಕ ಎಲ್ಲಾ ಆಫರ್​ಗಳನ್ನು ಒಪ್ಪಿಕೊಂಡು ಬಿಡುತ್ತಾರೆ. ಆ ರೀತಿ ಆಗಬಾರದು ಅನ್ನೋದು ಅವರ ತಾಯಿಯ ಆಶಯ.

ಕೃತಿ ಜೊತೆ ಅವರ ತಾಯಿಯೂ ಕಥೆ ಕೇಳುತ್ತಿದ್ದಾರಂತೆ. ಹೀಗಾಗಿ, ಅನೇಕ ಸಿನಿಮಾಗಳನ್ನು ಅವರು ರಿಜೆಕ್ಟ್ ಮಾಡಿದ್ದಾರೆ. ಅನೇಕ ಹೀರೋಯಿನ್​ಗಳು ಸಿಕ್ಕ ಎಲ್ಲಾ ಆಫರ್​ಗಳನ್ನು ಒಪ್ಪಿಕೊಂಡು ಬಿಡುತ್ತಾರೆ. ಆ ರೀತಿ ಆಗಬಾರದು ಅನ್ನೋದು ಅವರ ತಾಯಿಯ ಆಶಯ.

4 / 5
ಕೃತಿ ಶೆಟ್ಟಿ ಅವರ ತಾಯಿಯ ನಿರ್ಧಾರದ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

ಕೃತಿ ಶೆಟ್ಟಿ ಅವರ ತಾಯಿಯ ನಿರ್ಧಾರದ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

5 / 5
Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ