AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧುನಿಕ ಉಡುಗೆ ಅಥವಾ ಸೀರೆ, ಯಾವುದನ್ನೇ ಉಟ್ಟರು ಕೃತಿ ಶೆಟ್ಟಿ ಗ್ಲಾಮರ್​ ಕುಂದುವುದಿಲ್ಲ

ಮಂಜುನಾಥ ಸಿ.
|

Updated on:May 28, 2023 | 11:35 PM

Share
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

2 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

3 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

4 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

5 / 5

Published On - 11:01 pm, Sun, 28 May 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ