AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧುನಿಕ ಉಡುಗೆ ಅಥವಾ ಸೀರೆ, ಯಾವುದನ್ನೇ ಉಟ್ಟರು ಕೃತಿ ಶೆಟ್ಟಿ ಗ್ಲಾಮರ್​ ಕುಂದುವುದಿಲ್ಲ

ಮಂಜುನಾಥ ಸಿ.
|

Updated on:May 28, 2023 | 11:35 PM

Share
ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್​’ ಚಿತ್ರ ಸೂಪರ್ ಹಿಟ್ ಆಯಿತು.

2 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

3 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

4 / 5
ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.

5 / 5

Published On - 11:01 pm, Sun, 28 May 23

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್