ಆಧುನಿಕ ಉಡುಗೆ ಅಥವಾ ಸೀರೆ, ಯಾವುದನ್ನೇ ಉಟ್ಟರು ಕೃತಿ ಶೆಟ್ಟಿ ಗ್ಲಾಮರ್ ಕುಂದುವುದಿಲ್ಲ
Updated on:May 28, 2023 | 11:35 PM
Share

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.
1 / 5

ನಟಿ ಕೃತಿ ಶೆಟ್ಟಿ ಸಣ್ಣ ವಯಸ್ಸಿಗೆ ಹೀರೋಯಿನ್ ಆದರು. ‘ಉಪ್ಪೇನಾ’ ಸಿನಿಮಾ ಮೂಲಕ ಅವರು ಫೇಮಸ್ ಆದರು. ‘ಶ್ಯಾಮ್ ಸಿಂಘ ರಾಯ್’ ಚಿತ್ರ ಸೂಪರ್ ಹಿಟ್ ಆಯಿತು.
2 / 5

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ
3 / 5

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.
4 / 5

ಕೃತಿ ಶೆಟ್ಟಿ ಈಗ ಅಳೆದು ತೂಗಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕತೆ ಆಯ್ಕೆಯಲ್ಲಿ ಅವರ ತಾಯಿಯೂ ಮಗಳಿಗೆ ಸಹಾಯ ಮಾಡುತ್ತಿದ್ದಾರೆ.
5 / 5
Published On - 11:01 pm, Sun, 28 May 23
Related Photo Gallery
ಓಡಿಬಂದು ನಟ ಅಜಿತ್ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಬಿಗ್ಬಾಸ್: ‘ಆಪ್ತಮಿತ್ರ’ರಿಗೆ ಜಂಟಿಯಾಗಿ ವಾರ್ನಿಂಗ್ ಕೊಟ್ಟ ಸುದೀಪ್
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್ನಲ್ಲಿ ನೇರ ಪ್ರಸಾರ
10 ವರ್ಷಗಳ ಪಾರದರ್ಶಕತೆಗೆ ಬಿಎಪಿಎಸ್ ಸಂಸ್ಥೆಗೆ ಫ್ರೆಂಚ್ ಮೇಯರ್ ಶ್ಲಾಘನೆ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




