AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ‘ಲವ್ ಯು ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ ಕೃತಿ ಶೆಟ್ಟಿ; ಕರಾವಳಿ ಬೆಡಗಿಯ ಸಂತಸಕ್ಕೆ ಏನು ಕಾರಣ?

Krithi Shetty Photos: ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಬಹುಭಾಷೆಯಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ತೆಲುಗಿನ ಬ್ಯುಸಿ ನಟಿಯರಲ್ಲಿ ಕೃತಿ ಕೂಡ ಒಬ್ಬರು. ಕಡಿಮೆ ಅವಧಿಯಲ್ಲಿಯೇ ಅವರ ಫಾಲೋವರ್​ಗಳ ಸಂಖ್ಯೆ ಏರುತ್ತಿದ್ದು, ಇನ್​ಸ್ಟಾಗ್ರಾಂನಲ್ಲಿ ಈ ಸಂಖ್ಯೆ 30 ಲಕ್ಷ ದಾಟಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕೃತಿ, ‘ಲವ್ ಯೂ ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ.

shivaprasad.hs
|

Updated on:Apr 12, 2022 | 9:41 AM

Share
ಕರ್ನಾಟಕದ ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಮುಂಬೈನಲ್ಲಿ ಜನಿಸಿ, ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಹಿಂದಿ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಬೆಡಗಿಗೆ ದೊಡ್ಡ ಗೆಲುವು ನೀಡಿದ್ದು ತೆಲುಗಿನ ‘ಉಪ್ಪೆನ’

1 / 8
‘ಉಪ್ಪೆನ’ ಚಿತ್ರದ ಗೆಲುವು ನಟಿಗೆ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯಿತು. ನಂತರ ಸಾಲುಸಾಲು ಸ್ಟಾರ್ ನಟರೊಂದಿಗೆ ಕಾಣಿಸಿಕೊಂಡರು ಕೃತಿ.

2 / 8
ನಾನಿ ಹಾಗೂ ಸಾಯಿ ಪಲ್ಲವಿ ನಟನೆಯ ‘ಶ್ಯಾಮ್ ಸಿಂಗಾ ರಾಯ್’, ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಮೊದಲಾದ ಚಿತ್ರಗಳು ಕೃತಿಯನ್ನು ಬಹುಬೇಡಿಕೆಯ ನಟಿಯನ್ನಾಗಿಸಿತು.

3 / 8
ಪ್ರಸ್ತುತ ತಮಿಳು ಹಾಗೂ ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ನಟಿಯ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

4 / 8
ಇದೀಗ ಇನ್​ಸ್ಟಾಗ್ರಾಂನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಧಿಕ ಫಾಲೋವರ್​ಗಳನ್ನು ಪಡೆದಿದ್ದಾರೆ ಕೃತಿ ಶೆಟ್ಟಿ.

5 / 8
ಪ್ರಸ್ತುತ ಕೃತಿ ಶೆಟ್ಟಿ ಫಾಲೋವರ್​ಗಳ ಸಂಖ್ಯೆ 30 ಲಕ್ಷ ದಾಟಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

6 / 8
3 ಮಿಲಿಯನ್ ಫಾಲೋವರ್​​ಗಳು ಸಿಕ್ಕ ಬಗ್ಗೆ ಕೃತಿಯೇ ಪೋಸ್ಟ್ ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

7 / 8
ಹೊಸ ಪೋಸ್ಟ್ ಮೂಲಕ ‘ಐ ಲವ್ ಯು ಆಲ್’ ಎಂದು ಎಲ್ಲಾ ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ ಕೃತಿ.

8 / 8

Published On - 9:40 am, Tue, 12 April 22

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ