AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ‘ಲವ್ ಯು ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ ಕೃತಿ ಶೆಟ್ಟಿ; ಕರಾವಳಿ ಬೆಡಗಿಯ ಸಂತಸಕ್ಕೆ ಏನು ಕಾರಣ?

Krithi Shetty Photos: ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಬಹುಭಾಷೆಯಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ತೆಲುಗಿನ ಬ್ಯುಸಿ ನಟಿಯರಲ್ಲಿ ಕೃತಿ ಕೂಡ ಒಬ್ಬರು. ಕಡಿಮೆ ಅವಧಿಯಲ್ಲಿಯೇ ಅವರ ಫಾಲೋವರ್​ಗಳ ಸಂಖ್ಯೆ ಏರುತ್ತಿದ್ದು, ಇನ್​ಸ್ಟಾಗ್ರಾಂನಲ್ಲಿ ಈ ಸಂಖ್ಯೆ 30 ಲಕ್ಷ ದಾಟಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕೃತಿ, ‘ಲವ್ ಯೂ ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ.

shivaprasad.hs
|

Updated on:Apr 12, 2022 | 9:41 AM

Share
ಕರ್ನಾಟಕದ ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಮುಂಬೈನಲ್ಲಿ ಜನಿಸಿ, ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಹಿಂದಿ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಬೆಡಗಿಗೆ ದೊಡ್ಡ ಗೆಲುವು ನೀಡಿದ್ದು ತೆಲುಗಿನ ‘ಉಪ್ಪೆನ’

1 / 8
‘ಉಪ್ಪೆನ’ ಚಿತ್ರದ ಗೆಲುವು ನಟಿಗೆ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯಿತು. ನಂತರ ಸಾಲುಸಾಲು ಸ್ಟಾರ್ ನಟರೊಂದಿಗೆ ಕಾಣಿಸಿಕೊಂಡರು ಕೃತಿ.

2 / 8
ನಾನಿ ಹಾಗೂ ಸಾಯಿ ಪಲ್ಲವಿ ನಟನೆಯ ‘ಶ್ಯಾಮ್ ಸಿಂಗಾ ರಾಯ್’, ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಮೊದಲಾದ ಚಿತ್ರಗಳು ಕೃತಿಯನ್ನು ಬಹುಬೇಡಿಕೆಯ ನಟಿಯನ್ನಾಗಿಸಿತು.

3 / 8
ಪ್ರಸ್ತುತ ತಮಿಳು ಹಾಗೂ ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ನಟಿಯ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

4 / 8
ಇದೀಗ ಇನ್​ಸ್ಟಾಗ್ರಾಂನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಧಿಕ ಫಾಲೋವರ್​ಗಳನ್ನು ಪಡೆದಿದ್ದಾರೆ ಕೃತಿ ಶೆಟ್ಟಿ.

5 / 8
ಪ್ರಸ್ತುತ ಕೃತಿ ಶೆಟ್ಟಿ ಫಾಲೋವರ್​ಗಳ ಸಂಖ್ಯೆ 30 ಲಕ್ಷ ದಾಟಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

6 / 8
3 ಮಿಲಿಯನ್ ಫಾಲೋವರ್​​ಗಳು ಸಿಕ್ಕ ಬಗ್ಗೆ ಕೃತಿಯೇ ಪೋಸ್ಟ್ ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

7 / 8
ಹೊಸ ಪೋಸ್ಟ್ ಮೂಲಕ ‘ಐ ಲವ್ ಯು ಆಲ್’ ಎಂದು ಎಲ್ಲಾ ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ ಕೃತಿ.

8 / 8

Published On - 9:40 am, Tue, 12 April 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷರನ್‌ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷರನ್‌ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ