AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ‘ಲವ್ ಯು ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ ಕೃತಿ ಶೆಟ್ಟಿ; ಕರಾವಳಿ ಬೆಡಗಿಯ ಸಂತಸಕ್ಕೆ ಏನು ಕಾರಣ?

Krithi Shetty Photos: ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಬಹುಭಾಷೆಯಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ತೆಲುಗಿನ ಬ್ಯುಸಿ ನಟಿಯರಲ್ಲಿ ಕೃತಿ ಕೂಡ ಒಬ್ಬರು. ಕಡಿಮೆ ಅವಧಿಯಲ್ಲಿಯೇ ಅವರ ಫಾಲೋವರ್​ಗಳ ಸಂಖ್ಯೆ ಏರುತ್ತಿದ್ದು, ಇನ್​ಸ್ಟಾಗ್ರಾಂನಲ್ಲಿ ಈ ಸಂಖ್ಯೆ 30 ಲಕ್ಷ ದಾಟಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕೃತಿ, ‘ಲವ್ ಯೂ ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ.

shivaprasad.hs
|

Updated on:Apr 12, 2022 | 9:41 AM

ಕರ್ನಾಟಕದ ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಮುಂಬೈನಲ್ಲಿ ಜನಿಸಿ, ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಹಿಂದಿ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಬೆಡಗಿಗೆ ದೊಡ್ಡ ಗೆಲುವು ನೀಡಿದ್ದು ತೆಲುಗಿನ ‘ಉಪ್ಪೆನ’

1 / 8
‘ಉಪ್ಪೆನ’ ಚಿತ್ರದ ಗೆಲುವು ನಟಿಗೆ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯಿತು. ನಂತರ ಸಾಲುಸಾಲು ಸ್ಟಾರ್ ನಟರೊಂದಿಗೆ ಕಾಣಿಸಿಕೊಂಡರು ಕೃತಿ.

2 / 8
ನಾನಿ ಹಾಗೂ ಸಾಯಿ ಪಲ್ಲವಿ ನಟನೆಯ ‘ಶ್ಯಾಮ್ ಸಿಂಗಾ ರಾಯ್’, ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಮೊದಲಾದ ಚಿತ್ರಗಳು ಕೃತಿಯನ್ನು ಬಹುಬೇಡಿಕೆಯ ನಟಿಯನ್ನಾಗಿಸಿತು.

3 / 8
ಪ್ರಸ್ತುತ ತಮಿಳು ಹಾಗೂ ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ನಟಿಯ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

4 / 8
ಇದೀಗ ಇನ್​ಸ್ಟಾಗ್ರಾಂನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಧಿಕ ಫಾಲೋವರ್​ಗಳನ್ನು ಪಡೆದಿದ್ದಾರೆ ಕೃತಿ ಶೆಟ್ಟಿ.

5 / 8
ಪ್ರಸ್ತುತ ಕೃತಿ ಶೆಟ್ಟಿ ಫಾಲೋವರ್​ಗಳ ಸಂಖ್ಯೆ 30 ಲಕ್ಷ ದಾಟಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

6 / 8
3 ಮಿಲಿಯನ್ ಫಾಲೋವರ್​​ಗಳು ಸಿಕ್ಕ ಬಗ್ಗೆ ಕೃತಿಯೇ ಪೋಸ್ಟ್ ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

7 / 8
ಹೊಸ ಪೋಸ್ಟ್ ಮೂಲಕ ‘ಐ ಲವ್ ಯು ಆಲ್’ ಎಂದು ಎಲ್ಲಾ ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ ಕೃತಿ.

8 / 8

Published On - 9:40 am, Tue, 12 April 22

Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ