AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ‘ಲವ್ ಯು ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ ಕೃತಿ ಶೆಟ್ಟಿ; ಕರಾವಳಿ ಬೆಡಗಿಯ ಸಂತಸಕ್ಕೆ ಏನು ಕಾರಣ?

Krithi Shetty Photos: ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಬಹುಭಾಷೆಯಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ತೆಲುಗಿನ ಬ್ಯುಸಿ ನಟಿಯರಲ್ಲಿ ಕೃತಿ ಕೂಡ ಒಬ್ಬರು. ಕಡಿಮೆ ಅವಧಿಯಲ್ಲಿಯೇ ಅವರ ಫಾಲೋವರ್​ಗಳ ಸಂಖ್ಯೆ ಏರುತ್ತಿದ್ದು, ಇನ್​ಸ್ಟಾಗ್ರಾಂನಲ್ಲಿ ಈ ಸಂಖ್ಯೆ 30 ಲಕ್ಷ ದಾಟಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕೃತಿ, ‘ಲವ್ ಯೂ ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ.

shivaprasad.hs
|

Updated on:Apr 12, 2022 | 9:41 AM

ಕರ್ನಾಟಕದ ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಮುಂಬೈನಲ್ಲಿ ಜನಿಸಿ, ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಹಿಂದಿ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಬೆಡಗಿಗೆ ದೊಡ್ಡ ಗೆಲುವು ನೀಡಿದ್ದು ತೆಲುಗಿನ ‘ಉಪ್ಪೆನ’

1 / 8
‘ಉಪ್ಪೆನ’ ಚಿತ್ರದ ಗೆಲುವು ನಟಿಗೆ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯಿತು. ನಂತರ ಸಾಲುಸಾಲು ಸ್ಟಾರ್ ನಟರೊಂದಿಗೆ ಕಾಣಿಸಿಕೊಂಡರು ಕೃತಿ.

2 / 8
ನಾನಿ ಹಾಗೂ ಸಾಯಿ ಪಲ್ಲವಿ ನಟನೆಯ ‘ಶ್ಯಾಮ್ ಸಿಂಗಾ ರಾಯ್’, ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಮೊದಲಾದ ಚಿತ್ರಗಳು ಕೃತಿಯನ್ನು ಬಹುಬೇಡಿಕೆಯ ನಟಿಯನ್ನಾಗಿಸಿತು.

3 / 8
ಪ್ರಸ್ತುತ ತಮಿಳು ಹಾಗೂ ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ನಟಿಯ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

4 / 8
ಇದೀಗ ಇನ್​ಸ್ಟಾಗ್ರಾಂನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಧಿಕ ಫಾಲೋವರ್​ಗಳನ್ನು ಪಡೆದಿದ್ದಾರೆ ಕೃತಿ ಶೆಟ್ಟಿ.

5 / 8
ಪ್ರಸ್ತುತ ಕೃತಿ ಶೆಟ್ಟಿ ಫಾಲೋವರ್​ಗಳ ಸಂಖ್ಯೆ 30 ಲಕ್ಷ ದಾಟಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

6 / 8
3 ಮಿಲಿಯನ್ ಫಾಲೋವರ್​​ಗಳು ಸಿಕ್ಕ ಬಗ್ಗೆ ಕೃತಿಯೇ ಪೋಸ್ಟ್ ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

7 / 8
ಹೊಸ ಪೋಸ್ಟ್ ಮೂಲಕ ‘ಐ ಲವ್ ಯು ಆಲ್’ ಎಂದು ಎಲ್ಲಾ ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ ಕೃತಿ.

8 / 8

Published On - 9:40 am, Tue, 12 April 22

Follow us
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ