AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ‘ಲವ್ ಯು ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ ಕೃತಿ ಶೆಟ್ಟಿ; ಕರಾವಳಿ ಬೆಡಗಿಯ ಸಂತಸಕ್ಕೆ ಏನು ಕಾರಣ?

Krithi Shetty Photos: ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಬಹುಭಾಷೆಯಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ತೆಲುಗಿನ ಬ್ಯುಸಿ ನಟಿಯರಲ್ಲಿ ಕೃತಿ ಕೂಡ ಒಬ್ಬರು. ಕಡಿಮೆ ಅವಧಿಯಲ್ಲಿಯೇ ಅವರ ಫಾಲೋವರ್​ಗಳ ಸಂಖ್ಯೆ ಏರುತ್ತಿದ್ದು, ಇನ್​ಸ್ಟಾಗ್ರಾಂನಲ್ಲಿ ಈ ಸಂಖ್ಯೆ 30 ಲಕ್ಷ ದಾಟಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕೃತಿ, ‘ಲವ್ ಯೂ ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ.

shivaprasad.hs
|

Updated on:Apr 12, 2022 | 9:41 AM

Share
ಕರ್ನಾಟಕದ ಕರಾವಳಿ ಮೂಲದ ಬೆಡಗಿ ಕೃತಿ ಶೆಟ್ಟಿ ಮುಂಬೈನಲ್ಲಿ ಜನಿಸಿ, ಟಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಹಿಂದಿ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಬೆಡಗಿಗೆ ದೊಡ್ಡ ಗೆಲುವು ನೀಡಿದ್ದು ತೆಲುಗಿನ ‘ಉಪ್ಪೆನ’

1 / 8
‘ಉಪ್ಪೆನ’ ಚಿತ್ರದ ಗೆಲುವು ನಟಿಗೆ ಅವಕಾಶಗಳ ಹೆಬ್ಬಾಗಿಲನ್ನೇ ತೆರೆಯಿತು. ನಂತರ ಸಾಲುಸಾಲು ಸ್ಟಾರ್ ನಟರೊಂದಿಗೆ ಕಾಣಿಸಿಕೊಂಡರು ಕೃತಿ.

2 / 8
ನಾನಿ ಹಾಗೂ ಸಾಯಿ ಪಲ್ಲವಿ ನಟನೆಯ ‘ಶ್ಯಾಮ್ ಸಿಂಗಾ ರಾಯ್’, ನಾಗಾರ್ಜುನ ಹಾಗೂ ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಮೊದಲಾದ ಚಿತ್ರಗಳು ಕೃತಿಯನ್ನು ಬಹುಬೇಡಿಕೆಯ ನಟಿಯನ್ನಾಗಿಸಿತು.

3 / 8
ಪ್ರಸ್ತುತ ತಮಿಳು ಹಾಗೂ ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ. ಪರಿಣಾಮವಾಗಿ ನಟಿಯ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

4 / 8
ಇದೀಗ ಇನ್​ಸ್ಟಾಗ್ರಾಂನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಧಿಕ ಫಾಲೋವರ್​ಗಳನ್ನು ಪಡೆದಿದ್ದಾರೆ ಕೃತಿ ಶೆಟ್ಟಿ.

5 / 8
ಪ್ರಸ್ತುತ ಕೃತಿ ಶೆಟ್ಟಿ ಫಾಲೋವರ್​ಗಳ ಸಂಖ್ಯೆ 30 ಲಕ್ಷ ದಾಟಿದೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

6 / 8
3 ಮಿಲಿಯನ್ ಫಾಲೋವರ್​​ಗಳು ಸಿಕ್ಕ ಬಗ್ಗೆ ಕೃತಿಯೇ ಪೋಸ್ಟ್ ಹಂಚಿಕೊಂಡಿದ್ದು ಸಂತಸ ವ್ಯಕ್ತಪಡಿಸಿದ್ದಾರೆ.

7 / 8
ಹೊಸ ಪೋಸ್ಟ್ ಮೂಲಕ ‘ಐ ಲವ್ ಯು ಆಲ್’ ಎಂದು ಎಲ್ಲಾ ಅಭಿಮಾನಿಗಳಿಗೆ ಪ್ರೀತಿ ತೋರಿದ್ದಾರೆ ಕೃತಿ.

8 / 8

Published On - 9:40 am, Tue, 12 April 22

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ