AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳತೆಯೇ ಸುಂದರ ಎಂದು ಮತ್ತೊಮ್ಮೆ ಸಾಬೀತು ಮಾಡಿದ ಕೃತಿ ಶೆಟ್ಟಿ

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಜುನಾಥ ಸಿ.
| Edited By: |

Updated on:Jun 29, 2023 | 9:27 AM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

2 / 7
ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

3 / 7
ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

4 / 7
ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

5 / 7
ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

6 / 7
ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

7 / 7

Published On - 8:27 am, Thu, 29 June 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು