AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳತೆಯೇ ಸುಂದರ ಎಂದು ಮತ್ತೊಮ್ಮೆ ಸಾಬೀತು ಮಾಡಿದ ಕೃತಿ ಶೆಟ್ಟಿ

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಜುನಾಥ ಸಿ.
| Edited By: |

Updated on:Jun 29, 2023 | 9:27 AM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

2 / 7
ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

3 / 7
ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

4 / 7
ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

5 / 7
ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

6 / 7
ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

7 / 7

Published On - 8:27 am, Thu, 29 June 23

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ