AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳತೆಯೇ ಸುಂದರ ಎಂದು ಮತ್ತೊಮ್ಮೆ ಸಾಬೀತು ಮಾಡಿದ ಕೃತಿ ಶೆಟ್ಟಿ

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಜುನಾಥ ಸಿ.
| Edited By: |

Updated on:Jun 29, 2023 | 9:27 AM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

2 / 7
ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

3 / 7
ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

4 / 7
ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

5 / 7
ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

6 / 7
ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

7 / 7

Published On - 8:27 am, Thu, 29 June 23

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು