ಸರಳತೆಯೇ ಸುಂದರ ಎಂದು ಮತ್ತೊಮ್ಮೆ ಸಾಬೀತು ಮಾಡಿದ ಕೃತಿ ಶೆಟ್ಟಿ

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

| Updated By: ರಾಜೇಶ್ ದುಗ್ಗುಮನೆ

Updated on:Jun 29, 2023 | 9:27 AM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

2 / 7
ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

3 / 7
ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

4 / 7
ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

5 / 7
ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

6 / 7
ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

7 / 7

Published On - 8:27 am, Thu, 29 June 23

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ