AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳತೆಯೇ ಸುಂದರ ಎಂದು ಮತ್ತೊಮ್ಮೆ ಸಾಬೀತು ಮಾಡಿದ ಕೃತಿ ಶೆಟ್ಟಿ

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಜುನಾಥ ಸಿ.
| Edited By: |

Updated on:Jun 29, 2023 | 9:27 AM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

2 / 7
ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

3 / 7
ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

4 / 7
ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

5 / 7
ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

6 / 7
ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

7 / 7

Published On - 8:27 am, Thu, 29 June 23

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!