AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳತೆಯೇ ಸುಂದರ ಎಂದು ಮತ್ತೊಮ್ಮೆ ಸಾಬೀತು ಮಾಡಿದ ಕೃತಿ ಶೆಟ್ಟಿ

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ|

Updated on:Jun 29, 2023 | 9:27 AM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ಸರಳವಾದ ಉಡುಗೆ ತೊಟ್ಟು ಮಿಂಚಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಬೆಳೆದಿದ್ದೆಲ್ಲ ಮುಂಬೈನಲ್ಲಿ ಆದರೆ ಈಗ ಮಿಂಚುತ್ತಿರುವುದು ತೆಲುಗು ಚಿತ್ರರಂಗದಲ್ಲಿ.

2 / 7
ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

ಹಿಂದಿಯ ಕೆಲವು ಸಿನಿಮಾಗಳಲ್ಲಿ ಗಮನಕ್ಕೆ ಬಾರದ ಕೆಲವು ಪಾತ್ರಗಳಲ್ಲಿ ನಟಿಸಿದ್ದರು ಕೃತಿ, ಬಾಲನಟಿಯಾಗಿಯೂ ಕಾಣಿಸಿಕೊಂಡಿದ್ದರು.

3 / 7
ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

ಕೃತಿ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದು ತೆಲುಗಿನ ಉಪ್ಪೆನ ಸಿನಿಮಾದಲ್ಲಿ. ಆ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು.

4 / 7
ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

ಉಪ್ಪೆನ ಸಿನಿಮಾದ ಬಳಿಕ ಹಲವು ಅವಕಾಶಗಳು ಕೃತಿ ಶೆಟ್ಟಿಗೆ ಲಭಿಸಿವೆ, ಲಭಿಸುತ್ತಲೇ ಸಾಗುತ್ತಿವೆ.

5 / 7
ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

ಕೃತಿ ಶೆಟ್ಟಿ ನಟಿಸಿರುವ ಏಳು ಸಿನಿಮಾಗಳು ಈವರೆಗೆ ಬಿಡುಗಡೆ ಆಗಿದ್ದು, ಹಿಟ್ ಸಿನಿಮಾಗಳು ಕೃತಿ ಶೆಟ್ಟಿ ಖಾತೆಯಲ್ಲಿವೆ.

6 / 7
ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೂ ಕೃತಿ ಶೆಟ್ಟಿ ಎಂಟ್ರಿ ನೀಡಿದ್ದಾರೆ. ಕನ್ನಡದಲ್ಲಿ ಯಾವಾಗ ನಟಿಸುತ್ತಾರೆ ನೋಡಬೇಕಿದೆ.

7 / 7

Published On - 8:27 am, Thu, 29 June 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ