AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದುಬಾರಿ ಸಂಭಾವನೆ ಪಡೆವ ಯುವ ನಟಿ ಕೃತಿ ಶೆಟ್ಟಿ: ಪ್ರತಿ ಸಿನಿಮಾಕ್ಕೆ ಎಷ್ಟು?

Krithi Shetty: ಕೃತಿ ಶೆಟ್ಟಿ ನಟಿಸಿರುವ ಕೆಲವೇ ಸಿನಿಮಾಗಳು ಈವರೆಗೆ ಬಿಡುಗಡೆ ಆಗಿವೆ, ಅವುಗಳಲ್ಲಿ ಹಿಟ್ ಆಗಿರುವುದು ಸಹ ಕಡಿಮೆಯೇ. ಆದರೆ ಕೃತಿ ಶೆಟ್ಟಿ ಅತಿ ಹೆಚ್ಚು ಸಂಭಾವನೆ ಪಡೆಯುವ ಯುವನಟಿಯರಲ್ಲಿ ಒಬ್ಬರು. ವಾರಗೆಯ ನಟಿಯರಿಗಿಂತಲೂ ಹೆಚ್ಚಂತೆ ಕೃತಿಯ ಸಂಭಾವನೆ.

ಮಂಜುನಾಥ ಸಿ.
|

Updated on: Sep 02, 2023 | 11:03 PM

Share
ಕೃತಿ ಶೆಟ್ಟಿ ನಟಿಸಿರುವ ಕೆಲವೇ ಸಿನಿಮಾಗಳು ಈವರೆಗೆ ಬಿಡುಗಡೆ ಆಗಿವೆ, ಅವುಗಳಲ್ಲಿ ಹಿಟ್ ಆಗಿರುವುದು ಸಹ ಕಡಿಮೆಯೇ.

ಕೃತಿ ಶೆಟ್ಟಿ ನಟಿಸಿರುವ ಕೆಲವೇ ಸಿನಿಮಾಗಳು ಈವರೆಗೆ ಬಿಡುಗಡೆ ಆಗಿವೆ, ಅವುಗಳಲ್ಲಿ ಹಿಟ್ ಆಗಿರುವುದು ಸಹ ಕಡಿಮೆಯೇ.

1 / 7
ಆದರೆ ಕೃತಿ ಶೆಟ್ಟಿ ಅತಿ ಹೆಚ್ಚು ಸಂಭಾವನೆ ಪಡೆಯುವ ಯುವನಟಿಯರಲ್ಲಿ ಒಬ್ಬರು. ವಾರಗೆಯ ನಟಿಯರಿಗಿಂತಲೂ ಹೆಚ್ಚಂತೆ ಕೃತಿಯ ಸಂಭಾವನೆ.

ಆದರೆ ಕೃತಿ ಶೆಟ್ಟಿ ಅತಿ ಹೆಚ್ಚು ಸಂಭಾವನೆ ಪಡೆಯುವ ಯುವನಟಿಯರಲ್ಲಿ ಒಬ್ಬರು. ವಾರಗೆಯ ನಟಿಯರಿಗಿಂತಲೂ ಹೆಚ್ಚಂತೆ ಕೃತಿಯ ಸಂಭಾವನೆ.

2 / 7
ಕೃತಿ ಶೆಟ್ಟಿ ಪ್ರತಿ ಸಿನಿಮಾಕ್ಕೆ ಎರಡು ಕೋಟಿಗೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಪ್ರತಿ ಸಿನಿಮಾಕ್ಕೆ ಎರಡು ಕೋಟಿಗೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ.

3 / 7
ಸಮಂತಾ ಅಂಥಹಾ ನಟಿಯರು ಸಹ ಮೂರು ಅಥವಾ ನಾಲ್ಕು ಕೋಟಿಯಷ್ಟೆ ಸಂಭಾವನೆ ಪಡೆಯುತ್ತಿದ್ದಾರೆ.

ಸಮಂತಾ ಅಂಥಹಾ ನಟಿಯರು ಸಹ ಮೂರು ಅಥವಾ ನಾಲ್ಕು ಕೋಟಿಯಷ್ಟೆ ಸಂಭಾವನೆ ಪಡೆಯುತ್ತಿದ್ದಾರೆ.

4 / 7
ವಾರಗೆಯ ನಟಿಯರಾದ ಶ್ರೀಲೀಲಾ ಹಾಗೂ ಇತರೆ ಕೆಲವು ಯುವನಟಿಯರಿಗಿಂತಲೂ ಕೃತಿಯ ಸಂಭಾವನೆ ಹೆಚ್ಚೆನ್ನಲಾಗುತ್ತಿದೆ.

ವಾರಗೆಯ ನಟಿಯರಾದ ಶ್ರೀಲೀಲಾ ಹಾಗೂ ಇತರೆ ಕೆಲವು ಯುವನಟಿಯರಿಗಿಂತಲೂ ಕೃತಿಯ ಸಂಭಾವನೆ ಹೆಚ್ಚೆನ್ನಲಾಗುತ್ತಿದೆ.

5 / 7
ಕೃತಿ ಶೆಟ್ಟಿ ಮೂಲತಃ ಮಂಗಳೂರಿನ ಮೂಲದವರೇ, ಆದರೆ ಬೆಳೆದಿದ್ದು, ಕಲಿತದ್ದೆಲ್ಲ ಮುಂಬೈನಲ್ಲಿ.

ಕೃತಿ ಶೆಟ್ಟಿ ಮೂಲತಃ ಮಂಗಳೂರಿನ ಮೂಲದವರೇ, ಆದರೆ ಬೆಳೆದಿದ್ದು, ಕಲಿತದ್ದೆಲ್ಲ ಮುಂಬೈನಲ್ಲಿ.

6 / 7
ಬಾಲನಟಿಯಾಗಿ ಸಿನಿಮಾಕ್ಕೆ ಎಂಟ್ರಿ ನೀಡಿ, 'ಉಪ್ಪೆನ' ತೆಲುಗು ಸಿನಿಮಾ ಮೂಲಕ ನಾಯಕಿಯಾಗಿದ್ದಾರೆ. ಈಗ ತೆಲುಗಿನ ಬೇಡಿಕೆಯ ಯುವನಟಿಯರಲ್ಲಿ ಒಬ್ಬರು.

ಬಾಲನಟಿಯಾಗಿ ಸಿನಿಮಾಕ್ಕೆ ಎಂಟ್ರಿ ನೀಡಿ, 'ಉಪ್ಪೆನ' ತೆಲುಗು ಸಿನಿಮಾ ಮೂಲಕ ನಾಯಕಿಯಾಗಿದ್ದಾರೆ. ಈಗ ತೆಲುಗಿನ ಬೇಡಿಕೆಯ ಯುವನಟಿಯರಲ್ಲಿ ಒಬ್ಬರು.

7 / 7
Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್