AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು