Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ