Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

|

Updated on: Sep 20, 2023 | 8:43 PM

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
Follow us
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು