AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು