AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ