AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್