AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್