AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ