AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ