AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ದಕ್ಷಿಣ ಭಾರತ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಬೇಡಿಕೆಯ ನಟಿ. ಆದರೆ ಯಾಕೋ ಕಾಣದ ಕಡಲಿಗೆ ಅವರ ಮನ ಹಂಬಲಿಸಿದಂತಿದೆ.

ಮಂಜುನಾಥ ಸಿ.
|

Updated on: Sep 20, 2023 | 8:43 PM

Share
ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಬಹುಬೇಗನೇ ಯಶಸ್ಸು ಗಳಿಸಿದ ನಟಿ.

1 / 8
'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

'ಉಪ್ಪೆನ' ಹೆಸರಿನ ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಕೃತಿ ಶೆಟ್ಟಿ, ಆ ಬಳಿಕ ಹಲವು ಅವಕಾಶಗಳನ್ನು ಬಾಚಿಕೊಂಡರು.

2 / 8
ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

ನಾನಿ, ನಾಗ ಚೈತನ್ಯ, ರಾಮ್ ಪೋತಿನೇನಿ, ನಿತಿನ್ ಇನ್ನೂ ಕೆಲವು ಸ್ಟಾರ್ ನಟರ ಸಿನಿಮಾಗಳಲ್ಲಿ ಕೃತಿ ನಟಿಸಿದ್ದಾರೆ.

3 / 8
ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

ತೆಲುಗು, ತಮಿಳಿನಲ್ಲಿ ಒಳ್ಳೆಯ ಬೇಡಿಕೆಯೇ ಕೃತಿ ಶೆಟ್ಟಿಗೆ ಇದೆ. ಆದರೂ ಕೃತಿ ಬೇರೆ ಚಿತ್ರರಂಗದ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

4 / 8
ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ಬಾಲಿವುಡ್​ ಸಿನಿಮಾಗಳತ್ತ ಗಮನ ಹರಿಸಿದ್ದಾರೆ ಎನ್ನಲಾಗುತ್ತಿದೆ.

5 / 8
ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

ಬಾಲಿವುಡ್​ನಲ್ಲಿ ಅವಕಾಶಗಳನ್ನು ಬಾಚಿಕೊಳ್ಳಲು ಯತ್ನಿಸುತ್ತಿದ್ದು ಇದಕ್ಕಾಗಿ ವಿಶೇಷ ಫೊಟೊಶೂಟ್ ಮಾಡಿಸಿದ್ದಾರೆ.

6 / 8
ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ನ ಜನಪ್ರಿಯ ನಿರ್ಮಾಣ ಸಂಸ್ಥೆಗಳನ್ನು ಸಂಪರ್ಕಿಸಿ ಕೆಲವು ಸಿನಿಮಾಗಳಿಗೆ ಆಡಿಷನ್ ಸಹ ನೀಡಿದ್ದಾರೆ ಎನ್ನಲಾಗುತ್ತಿದೆ.

7 / 8
ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

ಅಂದಹಾಗೆ ಹಿಂದಿಯ 'ಸೂಪರ್ 30' ಕೃತಿ ಶೆಟ್ಟಿಯ ಮೊತ್ತ ಮೊದಲ ಸಿನಿಮಾ. ಆ ಸಿನಿಮಾದಲ್ಲಿ ಬಾಲನಟಿಯಾಗಿದ್ದರು ಕೃತಿ.

8 / 8
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು