AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ, ದುರ್ಗಾ ಪೂಜೆಗೆ ಕೃತಿ ಶೆಟ್ಟಿ ಶುಭಾಶಯ ತಿಳಿಸಿದ್ದು ಹೀಗೆ

Kriti Shetty: ಮಂಗಳೂರು ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ. ಲಂಗಾ-ದಾವಣಿಯನ್ನು ಗ್ಲಾಮರಸ್ ಆಗಿ ಉಟ್ಟಿದ್ದಾರೆ ಚೆಲುವೆ.

ಮಂಜುನಾಥ ಸಿ.
|

Updated on: Oct 21, 2023 | 10:35 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಶುಭಾಶಯಗಳನ್ನು ಕೋರಿದ್ದಾರೆ.

1 / 7
ಸೀರೆಯುಟ್ಟು ಮುದ್ದಾಗಿ ಫೋಸ್ ನೀಡುತ್ತಾ ನಟಿ ಕೃತಿ ಶೆಟ್ಟಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸೀರೆಯುಟ್ಟು ಮುದ್ದಾಗಿ ಫೋಸ್ ನೀಡುತ್ತಾ ನಟಿ ಕೃತಿ ಶೆಟ್ಟಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

2 / 7
ಕೃತಿ ಶೆಟ್ಟಿ, ಹಳದಿ ಬಣ್ಣದ ಲಂಗಾ ದಾವಣಿ ಉಟ್ಟು ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಕೃತಿ ಶೆಟ್ಟಿ, ಹಳದಿ ಬಣ್ಣದ ಲಂಗಾ ದಾವಣಿ ಉಟ್ಟು ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

3 / 7
ತಮ್ಮ ಕೆಲ ಗ್ಲಾಮರಸ್ ಚಿತ್ರಗಳನ್ನು ನಟಿ ಕೃತಿ ಶೆಟ್ಟಿ ಹಂಚಿಕೊಂಡಿದ್ದಾರೆ.

ತಮ್ಮ ಕೆಲ ಗ್ಲಾಮರಸ್ ಚಿತ್ರಗಳನ್ನು ನಟಿ ಕೃತಿ ಶೆಟ್ಟಿ ಹಂಚಿಕೊಂಡಿದ್ದಾರೆ.

4 / 7
ಕೃತಿ ಶೆಟ್ಟಿ ಮಂಗಳೂರು ಮೂಲದವರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ.

ಕೃತಿ ಶೆಟ್ಟಿ ಮಂಗಳೂರು ಮೂಲದವರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ.

5 / 7
ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಕೃತಿ ಶೆಟ್ಟಿ ಕಾಲಿಟ್ಟರು. ಬಳಿಕ ತೆಲುಗಿನ ಉಪ್ಪೆನ ಮೂಲಕ ನಟಿಯಾದರು.

ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಕೃತಿ ಶೆಟ್ಟಿ ಕಾಲಿಟ್ಟರು. ಬಳಿಕ ತೆಲುಗಿನ ಉಪ್ಪೆನ ಮೂಲಕ ನಟಿಯಾದರು.

6 / 7
ಕೃತಿ ಶೆಟ್ಟಿ ಪ್ರಸ್ತುತ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿದ್ದಾರೆ.

7 / 7
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!