- Kannada News Photo gallery Krithi Shetty uploaded her new photos on Instagram and wished for Navarathri
ನವರಾತ್ರಿ, ದುರ್ಗಾ ಪೂಜೆಗೆ ಕೃತಿ ಶೆಟ್ಟಿ ಶುಭಾಶಯ ತಿಳಿಸಿದ್ದು ಹೀಗೆ
Kriti Shetty: ಮಂಗಳೂರು ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ. ಲಂಗಾ-ದಾವಣಿಯನ್ನು ಗ್ಲಾಮರಸ್ ಆಗಿ ಉಟ್ಟಿದ್ದಾರೆ ಚೆಲುವೆ.
Updated on: Oct 21, 2023 | 10:35 PM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸೀರೆಯುಟ್ಟು ಮುದ್ದಾಗಿ ಫೋಸ್ ನೀಡುತ್ತಾ ನಟಿ ಕೃತಿ ಶೆಟ್ಟಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಕೃತಿ ಶೆಟ್ಟಿ, ಹಳದಿ ಬಣ್ಣದ ಲಂಗಾ ದಾವಣಿ ಉಟ್ಟು ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ತಮ್ಮ ಕೆಲ ಗ್ಲಾಮರಸ್ ಚಿತ್ರಗಳನ್ನು ನಟಿ ಕೃತಿ ಶೆಟ್ಟಿ ಹಂಚಿಕೊಂಡಿದ್ದಾರೆ.

ಕೃತಿ ಶೆಟ್ಟಿ ಮಂಗಳೂರು ಮೂಲದವರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ.

ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಕೃತಿ ಶೆಟ್ಟಿ ಕಾಲಿಟ್ಟರು. ಬಳಿಕ ತೆಲುಗಿನ ಉಪ್ಪೆನ ಮೂಲಕ ನಟಿಯಾದರು.

ಕೃತಿ ಶೆಟ್ಟಿ ಪ್ರಸ್ತುತ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿದ್ದಾರೆ.
Related Photo Gallery

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

ಪಹಲ್ಗಾಮ್ ದಾಳಿಗೂ ನಮಗೂ ಸಂಬಂಧವಿಲ್ಲವೆಂದು ವರಸೆ ಬದಲಾಯಿಸಿದ ಟಿಆರ್ಎಫ್

ಹಿಂದೂ ಧರ್ಮದ ರಕ್ಷಣೆಗೆ ಸಂತರು, ಶರಣರು ಒಂದಾಗಿ: ಭಾರತೀಯ ಸಂತ ಪರಿಷತ್

ಆರ್ಸಿಬಿ ಹಾಗೂ ಡೆಲ್ಲಿ ನಡುವೆ ಸೇಡಿನ ಸಮರ; ಪಂದ್ಯ ಆರಂಭ ಯಾವಾಗ?

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ

‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ

ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್

ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
