AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ, ದುರ್ಗಾ ಪೂಜೆಗೆ ಕೃತಿ ಶೆಟ್ಟಿ ಶುಭಾಶಯ ತಿಳಿಸಿದ್ದು ಹೀಗೆ

Kriti Shetty: ಮಂಗಳೂರು ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ಕೋರಿದ್ದಾರೆ. ಲಂಗಾ-ದಾವಣಿಯನ್ನು ಗ್ಲಾಮರಸ್ ಆಗಿ ಉಟ್ಟಿದ್ದಾರೆ ಚೆಲುವೆ.

ಮಂಜುನಾಥ ಸಿ.
|

Updated on: Oct 21, 2023 | 10:35 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ, ನವರಾತ್ರಿ ಹಾಗೂ ದುರ್ಗಾ ಪೂಜೆಗೆ ಶುಭಾಶಯಗಳನ್ನು ಕೋರಿದ್ದಾರೆ.

1 / 7
ಸೀರೆಯುಟ್ಟು ಮುದ್ದಾಗಿ ಫೋಸ್ ನೀಡುತ್ತಾ ನಟಿ ಕೃತಿ ಶೆಟ್ಟಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

ಸೀರೆಯುಟ್ಟು ಮುದ್ದಾಗಿ ಫೋಸ್ ನೀಡುತ್ತಾ ನಟಿ ಕೃತಿ ಶೆಟ್ಟಿ ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

2 / 7
ಕೃತಿ ಶೆಟ್ಟಿ, ಹಳದಿ ಬಣ್ಣದ ಲಂಗಾ ದಾವಣಿ ಉಟ್ಟು ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

ಕೃತಿ ಶೆಟ್ಟಿ, ಹಳದಿ ಬಣ್ಣದ ಲಂಗಾ ದಾವಣಿ ಉಟ್ಟು ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ.

3 / 7
ತಮ್ಮ ಕೆಲ ಗ್ಲಾಮರಸ್ ಚಿತ್ರಗಳನ್ನು ನಟಿ ಕೃತಿ ಶೆಟ್ಟಿ ಹಂಚಿಕೊಂಡಿದ್ದಾರೆ.

ತಮ್ಮ ಕೆಲ ಗ್ಲಾಮರಸ್ ಚಿತ್ರಗಳನ್ನು ನಟಿ ಕೃತಿ ಶೆಟ್ಟಿ ಹಂಚಿಕೊಂಡಿದ್ದಾರೆ.

4 / 7
ಕೃತಿ ಶೆಟ್ಟಿ ಮಂಗಳೂರು ಮೂಲದವರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ.

ಕೃತಿ ಶೆಟ್ಟಿ ಮಂಗಳೂರು ಮೂಲದವರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ.

5 / 7
ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಕೃತಿ ಶೆಟ್ಟಿ ಕಾಲಿಟ್ಟರು. ಬಳಿಕ ತೆಲುಗಿನ ಉಪ್ಪೆನ ಮೂಲಕ ನಟಿಯಾದರು.

ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಕೃತಿ ಶೆಟ್ಟಿ ಕಾಲಿಟ್ಟರು. ಬಳಿಕ ತೆಲುಗಿನ ಉಪ್ಪೆನ ಮೂಲಕ ನಟಿಯಾದರು.

6 / 7
ಕೃತಿ ಶೆಟ್ಟಿ ಪ್ರಸ್ತುತ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿದ್ದಾರೆ.

ಕೃತಿ ಶೆಟ್ಟಿ ಪ್ರಸ್ತುತ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಬ್ಯುಸಿ ನಟಿಯಾಗಿದ್ದಾರೆ.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ