AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ನೆರಳು-ಬೆಳಕಿನ ಆಟದಲ್ಲಿ ಹೊಳೆದ ಕೃತಿಯ ಕೆಂಪು ತುಟಿರಂಗು

Krithi Shetty: ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ತುಟಿಗೆ ಕೆಂಪು ಬಣ್ಣ ಹಚ್ಚಿ ಜೀವನವನ್ನು ತುಸು ಬದುಕಿಬಿಡು ಎಂಬ ಕ್ಯಾಪ್ಷನ್ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Aug 06, 2023 | 11:06 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಫೋಟೊಶೂಟ್ ಕ್ರೇಜ್ ತುಸು ಹೆಚ್ಚೇ ಉಳ್ಳ ಕೃತಿ, ತಮ್ಮ ಲುಕ್​ ಜೊತೆಗೆ ಪ್ರಯೋಗಗಳನ್ನು ಮಾಡಿ ಅದರ ಚಿತ್ರಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

ಫೋಟೊಶೂಟ್ ಕ್ರೇಜ್ ತುಸು ಹೆಚ್ಚೇ ಉಳ್ಳ ಕೃತಿ, ತಮ್ಮ ಲುಕ್​ ಜೊತೆಗೆ ಪ್ರಯೋಗಗಳನ್ನು ಮಾಡಿ ಅದರ ಚಿತ್ರಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

2 / 8
ಕೆಂಪು ಲಿಪ್​ಸ್ಟಿಕ್ ತೊಟ್ಟು, ಕಪ್ಪು ಹೊಳೆಯ ಬಟ್ಟೆ ತೊಟ್ಟು ಹಾಲಿವುಡ್ ಬ್ಲಾಕ್ ಆಂಡ್ ವೈಟ್ ಹೀರೋಯಿನ್​ಗಳ ಲುಕ್​ ರಿಕ್ರಿಯೇಟ್ ಮಾಡಿದಂತೆ ಕಾಣುತ್ತಿದ್ದಾರೆ ಕೃತಿ.

ಕೆಂಪು ಲಿಪ್​ಸ್ಟಿಕ್ ತೊಟ್ಟು, ಕಪ್ಪು ಹೊಳೆಯ ಬಟ್ಟೆ ತೊಟ್ಟು ಹಾಲಿವುಡ್ ಬ್ಲಾಕ್ ಆಂಡ್ ವೈಟ್ ಹೀರೋಯಿನ್​ಗಳ ಲುಕ್​ ರಿಕ್ರಿಯೇಟ್ ಮಾಡಿದಂತೆ ಕಾಣುತ್ತಿದ್ದಾರೆ ಕೃತಿ.

3 / 8
'ತುಸು ಕೆಂಪು ಲಿಪ್​ಸ್ಟಿಕ್ ಹಚ್ಚಿಕೊ, ಜೀವನವನ್ನು ಜೀವಿಸು' ಎಂಬ ಅಡಿಬರಹವನ್ನು ತಮ್ಮ ಫೋಟೊಗಳ ಗುಚ್ಛಕ್ಕೆ ನೀಡಿದ್ದಾರೆ ಕೃತಿ ಶೆಟ್ಟಿ.

'ತುಸು ಕೆಂಪು ಲಿಪ್​ಸ್ಟಿಕ್ ಹಚ್ಚಿಕೊ, ಜೀವನವನ್ನು ಜೀವಿಸು' ಎಂಬ ಅಡಿಬರಹವನ್ನು ತಮ್ಮ ಫೋಟೊಗಳ ಗುಚ್ಛಕ್ಕೆ ನೀಡಿದ್ದಾರೆ ಕೃತಿ ಶೆಟ್ಟಿ.

4 / 8
ಕೃತಿ ಶೆಟ್ಟಿ ಮಂಗಳೂರು ಮೂಲದವರು, ಆದರೆ ಬೆಳೆದಿದ್ದು, ಕಲಿತಿದ್ದು ಎಲ್ಲವೂ ಮುಂಬೈನಲ್ಲಿಯೇ.

ಕೃತಿ ಶೆಟ್ಟಿ ಮಂಗಳೂರು ಮೂಲದವರು, ಆದರೆ ಬೆಳೆದಿದ್ದು, ಕಲಿತಿದ್ದು ಎಲ್ಲವೂ ಮುಂಬೈನಲ್ಲಿಯೇ.

5 / 8
ಬಾಲನಟಿಯಾಗಿ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಕೃತಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 'ಉಪ್ಪೆನ' ಹೆಸರಿನ ತೆಲುಗು ಸಿನಿಮಾ ಮೂಲಕ.

ಬಾಲನಟಿಯಾಗಿ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಕೃತಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 'ಉಪ್ಪೆನ' ಹೆಸರಿನ ತೆಲುಗು ಸಿನಿಮಾ ಮೂಲಕ.

6 / 8
ಕೃತಿ ಶೆಟ್ಟಿ ಈಗ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

ಕೃತಿ ಶೆಟ್ಟಿ ಈಗ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

7 / 8
ಕರ್ನಾಟಕ ಮೂಲದ ಕೃತಿ ಶೆಟ್ಟಿ ಆದಷ್ಟು ಬೇಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸಲಿ ಎಂಬುದು ಅಭಿಮಾನಿಗಳ ಆಸೆ.

ಕರ್ನಾಟಕ ಮೂಲದ ಕೃತಿ ಶೆಟ್ಟಿ ಆದಷ್ಟು ಬೇಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸಲಿ ಎಂಬುದು ಅಭಿಮಾನಿಗಳ ಆಸೆ.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್